ಗಣೇಶನ ಹಬ್ಬದ ಗದ್ದಲದಲ್ಲಿ ಇದನ್ನು ಮಾತ್ರ ಮರೀಬೇಡಿ!

Webdunia
ಸೋಮವಾರ, 2 ಸೆಪ್ಟಂಬರ್ 2019 (06:55 IST)
ಬೆಂಗಳೂರು: ಮತ್ತೆ ಗಣೇಶೋತ್ಸವ ಬಂದಿದೆ. ಚೌತಿ ಹಬ್ಬಕ್ಕೆ ಮನೆಯಲ್ಲಿ, ಬೀದಿ ಬೀದಿಗಳಲ್ಲಿ ಗಣೇಶನ ಕೂರಿಸಿ ಪೂಜೆ ಮಾಡುವುದು ನಮ್ಮ ಪದ್ಧತಿ.


ಆದರೆ ಈ ರೀತಿ ಮಾಡುವ ಮೊದಲು ಕೆಲವು ವಿಚಾರಗಳನ್ನು ನೆನಪಲ್ಲಿಡುವುದು ಒಳಿತು. ಗಣೇಶ ಹಬ್ಬಕ್ಕೆ ಬೇರೆಯವರಿಗಿಂತ ದೊಡ್ಡ ಮೂರ್ತಿ ಕೂರಿಸಬೇಕೆಂದು ಸ್ಪರ್ಧೆಗೆ ಬೀಳುವುದು, ಪಿಒಪಿ ಗಣಪನ ತಂದು ಎಲ್ಲೆಂದರಲ್ಲಿ ಹಾಕಿ ಪರಿಸರಕ್ಕೆ ಹಾನಿ ಮಾಡುವುದು ಇತ್ಯಾದಿ.

ಭಕ್ತಿಯಿಂದ ಪೂಜೆ ಮಾಡಲು ಗಣೇಶನ ದೊಡ್ಡ ಮೂರ್ತಿಯೇ ಆಗಬೇಕೆಂದಿಲ್ಲ. ಚಿಕ್ಕದಾದ ಮಣ್ಣಿನ ಗಣಪನ ಕೂರಿಸಿದರೂ ಸಾಕು. ದೊಡ್ಡ ದೊಡ್ಡ ಗಣಪನ ಮೂರ್ತಿ ತಂದು ಅದನ್ನು ವಿಸರ್ಜಿಸಲು ವಿಪರೀತ ನೀರು ಖರ್ಚು ಮಾಡುವುದು, ಅದನ್ನು ಎಲ್ಲೆಂದರಲ್ಲಿ ಬಿಸಾಕುವುದು ಮಾಡಿದರೆ ಖಂಡಿತಾ ಗಣೇಶ ಒಲಿಯಲ್ಲ. ನಮ್ಮ ಪರಿಸರ ಹಾಳಾಗಬಹುದಷ್ಟೇ. ಹೀಗಾಗಿ ಪರಿಸರದ ಬಗೆಗಿನ ಕಾಳಜಿ ಮನಸ್ಸಲ್ಲಿಟ್ಟುಕೊಂಡು ಹಬ್ಬ ಆಚರಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಸ್ ಓಡಿಸುತ್ತಲೇ ಮೊಬೈಲ್ ನಲ್ಲಿ ಲಲ್ಲೆ ಹೊಡೆಯುತ್ತಿದ್ದ ಚಾಲಕ: Video

ತರಬೇತಿ ಕ್ಲಾಸ್‌ಗೆ ಮಂಗನ ಎಂಟ್ರಿ: ಗುಜರಾತ್‌ನಲ್ಲಿ ಶಿಕ್ಷಕರ ಸೆಷನ್ ಮಧ್ಯೆ ವಾನರನ ಹವಾ Video

Video: ಯಮುನಾ ನದಿ ತೀರದಲ್ಲಿ ದೈತ್ಯ ಜಿರಳೆಗಳ ದಂಡು ಕಂಡು ದಂಗಾದ ಜನ

ಓಡು ಓಡಲೇ... ಪೆಟ್ರೋಲ್ ಗಾಗಿ ಕ್ಯಾನ್ ಹಿಡ್ಕೊಂಡು ಓಡಿದ ಜನ ಸಾಗರ Video

ಕಾಕ್ರೋಚ್ ಜನತಾ ಪಾರ್ಟಿ ಮುಂದೆ ಚುನಾವಣೆಗೆ ಸ್ಪರ್ಧಿಸುತ್ತದೆಯೇ: ಕುತೂಹಲಕಾರಿ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments