Webdunia - Bharat's app for daily news and videos

Install App

ಗಣೇಶನ ಹಬ್ಬದ ಗದ್ದಲದಲ್ಲಿ ಇದನ್ನು ಮಾತ್ರ ಮರೀಬೇಡಿ!

Webdunia
ಸೋಮವಾರ, 2 ಸೆಪ್ಟಂಬರ್ 2019 (06:55 IST)
ಬೆಂಗಳೂರು: ಮತ್ತೆ ಗಣೇಶೋತ್ಸವ ಬಂದಿದೆ. ಚೌತಿ ಹಬ್ಬಕ್ಕೆ ಮನೆಯಲ್ಲಿ, ಬೀದಿ ಬೀದಿಗಳಲ್ಲಿ ಗಣೇಶನ ಕೂರಿಸಿ ಪೂಜೆ ಮಾಡುವುದು ನಮ್ಮ ಪದ್ಧತಿ.


ಆದರೆ ಈ ರೀತಿ ಮಾಡುವ ಮೊದಲು ಕೆಲವು ವಿಚಾರಗಳನ್ನು ನೆನಪಲ್ಲಿಡುವುದು ಒಳಿತು. ಗಣೇಶ ಹಬ್ಬಕ್ಕೆ ಬೇರೆಯವರಿಗಿಂತ ದೊಡ್ಡ ಮೂರ್ತಿ ಕೂರಿಸಬೇಕೆಂದು ಸ್ಪರ್ಧೆಗೆ ಬೀಳುವುದು, ಪಿಒಪಿ ಗಣಪನ ತಂದು ಎಲ್ಲೆಂದರಲ್ಲಿ ಹಾಕಿ ಪರಿಸರಕ್ಕೆ ಹಾನಿ ಮಾಡುವುದು ಇತ್ಯಾದಿ.

ಭಕ್ತಿಯಿಂದ ಪೂಜೆ ಮಾಡಲು ಗಣೇಶನ ದೊಡ್ಡ ಮೂರ್ತಿಯೇ ಆಗಬೇಕೆಂದಿಲ್ಲ. ಚಿಕ್ಕದಾದ ಮಣ್ಣಿನ ಗಣಪನ ಕೂರಿಸಿದರೂ ಸಾಕು. ದೊಡ್ಡ ದೊಡ್ಡ ಗಣಪನ ಮೂರ್ತಿ ತಂದು ಅದನ್ನು ವಿಸರ್ಜಿಸಲು ವಿಪರೀತ ನೀರು ಖರ್ಚು ಮಾಡುವುದು, ಅದನ್ನು ಎಲ್ಲೆಂದರಲ್ಲಿ ಬಿಸಾಕುವುದು ಮಾಡಿದರೆ ಖಂಡಿತಾ ಗಣೇಶ ಒಲಿಯಲ್ಲ. ನಮ್ಮ ಪರಿಸರ ಹಾಳಾಗಬಹುದಷ್ಟೇ. ಹೀಗಾಗಿ ಪರಿಸರದ ಬಗೆಗಿನ ಕಾಳಜಿ ಮನಸ್ಸಲ್ಲಿಟ್ಟುಕೊಂಡು ಹಬ್ಬ ಆಚರಿಸಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments