Webdunia - Bharat's app for daily news and videos

Install App

ಕಾನೂನು ಬಾಹಿರ ಜಾಹೀರಾತು ಫಲಕ ತೆರವು

Webdunia
ಸೋಮವಾರ, 10 ಜುಲೈ 2023 (19:00 IST)
ಬಳ್ಳಾರಿ ನಗರದಲ್ಲಿ ಕಾನೂನು ಬಾಹಿರವಾಗಿ ಈ ಹಿಂದೆ ಅಳವಡಿಸಿರುವ ನಾಮ ಫಲಕಗಳ ತೆರವು ಕಾರ್ಯಚರಣೆ ಮುಂದುವರೆದಿದೆ. ಜಾಹೀರಾತು ಫಲಕಗಳ ಅಳವಡಿಕೆದಾರರು ಕಾನೂನಿನ ನಿಯಮಗಳನ್ನು ಗಾಳಿಗೆ ತೂರಿ ನಾಮಫಲಕಗಳನ್ನು ಅಳವಡಿಸಿದ್ದಾರೆ. ಫಲಕಗಳ ಅಳತೆಯಲ್ಲಿ ವ್ಯತ್ಯಾಸ, ಪ್ರತಿ ವರ್ಷದ ರಿನೀವಲ್ ಮಾಡಿಸದೆ ಇರುವುದು, ಅಳವಡಿಕೆಯ ಪ್ರದೇಶದಲ್ಲಿ ಸೌಂದರ್ಯಿಕರಣ ಕಾರ್ಯಚಟುವಟಿಕೆಗಳನ್ನು ಕೈಗೊಳ್ಳದೆ ಇರುವುದು ಸೇರಿದಂತೆ ಹಲವು ವಿಷಯಗಳಲ್ಲಿ ನಾಮಫಲಕಗಳ ಮಾಲೀಕರು ಗಮನಹರಿಸದೆ ನಿರ್ಲಕ್ಷ್ಯ ತೋರಿದ್ದಾರೆ. ಆದ್ದರಿಂದ ಈ ಕುರಿತು ಬಳ್ಳಾರಿ ಮಹಾನಗರ ಪಾಲಿಕೆಯ ಕಮಿಷನರ್ ಅವರು ಮಾಲೀಕರಿಗೆ 3 ಬಾರಿ ನೋಟೀಸ್ ವಿತರಣೆ ಮಾಡಿದ್ದಾರೆ. ಆದರೂ ನಾಮಫಲಕ ಮಾಲೀಕರು ಯಾವುದೇ ರೀತಿಯ ಪ್ರತಿಕ್ರಿಯೆ ನೀಡದೆ ಇರುವುದರಿಂದ ಕಮಿಷನರ್ ಎಸ್.ಎನ್.ರುದ್ರೇಶ್ ಅವರು ತೆರವು ಕಾರ್ಯಚರಣೆಗೆ ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments