Webdunia - Bharat's app for daily news and videos

Install App

ಸಾವು ಗೆದ್ದ ಸಾತ್ವಿಕ್‌ಗೆ ಸಿದ್ಧಲಿಂಗ ಮಹಾರಾಜ ಎಂದು ಮರುನಾಮಕರಣ

Sampriya
ಸೋಮವಾರ, 15 ಏಪ್ರಿಲ್ 2024 (17:35 IST)
Photo Courtesy X
ವಿಜಾಯಪುರ: ಕೊಳವೆ ಬಾವಿಗೆ ಬಿದ್ದು ಸತತ 21ಗಂಟೆಗಳ ಕಾಲ ಕಾರ್ಯಚರಣೆ ಬಳಿಕ ಸುರಕ್ಷಿತವಾಗಿ ಬಂದಿರುವ ಮಗು ಸಾತ್ವಿಕಗೆ ಸಿದ್ಧಲಿಂಗ ಮಹಾರಾಜ ಎಂದು ತೊಟ್ಟಿಲುಶಾಸ್ತ್ರ ನೆರವೇರಿಸಲಾಯಿತು.

ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಮುಜಗೊಂಡ ಕುಟುಂಬದ ಪೂಜ ಹಾಗೂ ಸತೀಶ ದಂಪತಿಯ ಸಾತ್ವಿಕ ಮಗು ಆಟವಾಡುತ್ತಿದ್ದ ವೇಳೆ ಜಮೀನಿನಲ್ಲಿ ಕೊರೆಸಿದ್ದ ಕೊಳವೆ ಬಾವಿಗೆ ಬಿದ್ದಿದ್ದಾನೆ.  ಸತತ 21 ಗಂಟೆಗಳ ಕಾರ್ಯಚರಣೆ , ಕೋಟ್ಯಾಂತರ ಕನ್ನಡಿಗರ ಪ್ರಾರ್ಥನೆಯಿಂದ ಸಾತ್ವಿಕ್‌ನನ್ನು ಸುರಕ್ಷಿತವಾಗಿ ಹೊರತೆಗೆದರು.

ಇನ್ನೂ ಹೆತ್ತವರ ಹಾರೈಕೆಯಂತೆ ಮಗು ಸಾತ್ವಿಕ್ ಸುರಕ್ಷಿತವಾಗು ಬದುಕಿದ್ದು ಸ್ಥಳೀಯ ದೈವೀಶಕ್ತಿಯಾದ ಸಿದ್ದಲಿಂಗ ಮಹಾರಾಜರ ಪವಾಡ ಹಾಗೂ ಕೃಪೆ ಎಂದು ಮಗುವಿನ ಕುಟುಂಬದವರು ಹೇಳಿಕೊಂಡಿದ್ದರು.

ಅಂತೆಯೇ ಆತನ ಹೆಸರನ್ನು ಸಾತ್ವಿಕ ಬದಲಾಗಿ ಸಿದ್ದಲಿಂಗ ಎಂದು ಮರುನಾಮಕರಣ ಮಾಡುವುದಾಗಿ ಸಾತ್ವಿಕ ತಂದೆ ಸತೀಶ ಹಾಗೂ ಕುಟುಮಬದವರು ಹೇಳಿದ್ದರು. ಇದೀಗ ಮದುವಿಗೆ ಮರುನಾಮಕರಣ ಮಾಡಿ ಸಿದ್ಧಲಿಂಗ ಮಹಾರಾಜ ಎಂದು ತೊಟ್ಟಿಲು ಶಾಸ್ತ್ರ ನೆರವೇರಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments