Webdunia - Bharat's app for daily news and videos

Install App

ಕಾಂಗ್ರೆಸ್ ಗೆ ತಿರುಗೇಟು ನೀಡಿದ ರೇಣುಕಾಚಾರ್ಯ

Webdunia
ಬುಧವಾರ, 4 ಡಿಸೆಂಬರ್ 2019 (11:58 IST)
ದಾವಣಗೆರೆ : ಕಾಂಗ್ರೆಸ್ ಅಭ್ಯರ್ಥಿ ಕೋಳಿವಾಡ ಮನೆ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಲಿನ ಹತಾಶೆಯಲ್ಲಿ ಬಿಜೆಪಿ ವಿರುದ್ಧ ಆರೋಪ  ಮಾಡುತ್ತಿದ್ದಾರೆ ಎಂದು ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ.



ಮನೆಯಲ್ಲಿ ಅಕ್ರಮವಾಗಿ ಹಣ, ಮಧ್ಯ ಇಟ್ಟಿಕೊಂಡಿದ್ದಾರೆ ಎಂಬ ದೂರಿನ ಆಧಾರದ ಮೇಲೆ ಕಾಂಗ್ರೆಸ್ ಅಭ್ಯರ್ಥಿ ಕೋಳಿವಾಡ ಮನೆ ಮೇಲೆ ಐಟಿ ಅಧಿಕಾರಿಗಳು ನಿನ್ನೆ ದಾಳಿ ನಡೆಸಿದ್ದರು. ಉಪಚುನಾವಣೆಯ ಹೊತ್ತಲ್ಲಿ ಈ ದಾಳಿ ನಡೆಸಿರುವುದು ಬಿಜೆಪಿಯ ಪ್ರಯೋಜಿತ ದಾಳಿ ಎಂದು  ಕಾಂಗ್ರೆಸ್  ಆರೋಪಿಸಿದೆ.

 

ಈ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ರೇಣುಕಾಚಾರ್ಯ, ಸೋಲಿನ ಹತಾಶೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೋಳಿವಾಡ ಬಿಜೆಪಿ ವಿರುದ್ಧ ಆರೋಪ  ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಕ್ಷೇತ್ರಕ್ಕೆ ಬಂದಾಗ ಮತದಾರರಿಗೆ 500ರಿಂದ 1000 ರೂಪಾಯಿ ಹಂಚಿದ್ರು, ನಾವು ದಾಳಿ ಮಾಡಿಸುವುದಾದ್ರೆ ಆಗಲೇ ಮಾಡಿಸುತ್ತಿದ್ದೆವು ಎಂದು ಕಿಡಿಕಾರಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾರಿಗೆ ನೌಕರರ ಮುಷ್ಕರ ತಕ್ಷಣ ಪರಿಹರಿಸಿ: ಡಾ.ಸಿ.ಎನ್.ಅಶ್ವತ್ಥನಾರಾಯಣ್

ನಮ್ಮ ಪರಿಸ್ಥಿತಿನೂ ಸ್ವಲ್ಪ ಅರ್ಥ ಮಾಡ್ಕೊಳ್ರಪ್ಪಾ: ಸಾರಿಗೆ ನೌಕರರಿಗೆ ಡಿಕೆ ಶಿವಕುಮಾರ್ ರಿಕ್ವೆಸ್ಟ್

ಇಂದು ಪ್ರಜ್ವಲ್ ರೇವಣ್ಣ 35ನೇ ಜನ್ಮದಿನ: ಪವರ್‌ಫುಲ್ ದೇವಿಗೆ ಪೂಜೆ ಸಲ್ಲಿಸಿದ ರೇವಣ್ಣ

ನಿಜವಾದ ಭಾರತೀಯನಾ ಎಂದು ರಾಹುಲ್ ಗಾಂಧಿಗೆ ನೀವು ಹೇಳಬೇಕಾಗಿಲ್ಲ: ಸುಪ್ರೀಂ ನ್ಯಾಯಾಧೀಶರಿಗೆ ಪ್ರಿಯಾಂಕಾ

ಬಿಜೆಪಿ ಭೀಷ್ಮ ಅಡ್ವಾಣಿ ದಾಖಲೆ ಮುರಿದ ಚಾಣಾಕ್ಷ ಅಮಿತ್‌ ಶಾ: ಗೃಹ ಸಚಿವರನ್ನು ಕೊಂಡಾಡಿದ ಮೋದಿ

ಮುಂದಿನ ಸುದ್ದಿ
Show comments