ಬಿಜೆಪಿ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ರೇಣುಕಾಚಾರ್ಯ

Webdunia
ಶುಕ್ರವಾರ, 1 ಸೆಪ್ಟಂಬರ್ 2023 (15:01 IST)
ಯಡಿಯೂರಪ್ಪ ಅವರನ್ನ ಜೈಲಿಗೆ ಗಳಿಸಿದ್ದೇ ಬಿಜೆಪಿ,Bsy ವಿರುದ್ಧ ಪಿತೂರಿ ನಡೆಸಿದ್ದೇ ಪಕ್ಷದವರು ಲೋಕಾಯುಕ್ತಕ್ಕೂ ದೂರು ಕೊಟ್ಟರು .ಯಡಿಯೂರಪ್ಪ ನಿರಪರಾಧಿ ಲಿಂಗಾಯತರ ಬಣ ಎಂದು ಬಿಂಬಿಸುವ ಕೆಲಸ ಮಾಡುತ್ತಿದ್ದಾರೆ.ನಾನು ಯಡಿಯೂರಪ್ಪ ಪರ ಮಾತನಾಡಿದ್ದಕ್ಕೆ ನೋಟಿಸ್ ಕೊಟ್ಟಿದ್ದಾರೆ .ಪಕ್ಷದ ಕಚೇರಿಯಿಂದ ಯಾರೋ ಕರೆ ಮಾಡಿ ಮೀಟಿಂಗ್ ಗೆ ಕರೆಯುತ್ತಾರೆ .ಬೇಷರತ್ತಾಗಿ ನೋಟಿಸ್ ವಾಪಸ್ ಪಡೆಯಲಿ.ನಾನು ಯಾವುದೇ ಕಾರಣಕ್ಕೂ ಪಕ್ಷ ಬಿಡಲ್ಲ.ದಾವಣಗೆರೆ ಲೋಕಸಭಾ ಕ್ಷೇತ್ರದ ಟಿಕೆಟ್ ಕೇಳುತ್ತೇನೆ .ಯಡಿಯೂರಪ್ಪ ಅವರನ್ನ ಮೂಲೆಗುಂಪು ಮಾಡುವ ಕೆಲಸ ಆಗ್ತಿದೆ .ವಿಧಾನ ಸಭೆ ಚುನಾವಣೆಯಲ್ಲಿ ಹೊಸಬರಿಗೆ ಟಿಕೆಟ್ ಕೊಟ್ಟರು .ತಮ್ಮದೇ ಬಣ ಸೃಷ್ಟಿಸಿಕೊಂಡು ಸಿಎಂ ಆಗುವ ಯತ್ನ ಮಾಡುತ್ತಿದ್ದಾರೆ . ಹೆಸರು ಹೇಳದೆ ಬಿಎಲ್ ಸಂತೋಷ್ ವಿರುದ್ದ  ರೇಣುಕಾಚಾರ್ಯ ಕಿಡಿಕಾರಿದ್ದಾರೆ.
 
ಕೆಲಸಕ್ಕೆ ಬಾರದವರು ಬಿಜೆಪಿ ಕಚೇರಿ ನಡೆಸುತ್ತಿದ್ದಾರೆ.ಇಂತಹವರಿಂದಲೇ ವಾಜಪೇಯಿ ಅವರು ಪ್ರಧಾನಿ ಆಗುವುದು ತಪ್ಪಿತು.ಲಿಂಗಾಯತರ ವಿರೋಧ ಮಾಡುತ್ತಿದ್ದಾರೆ .ಜಗದೀಶ್ ಶೆಟ್ಟರ್, ಈಶ್ವರಪ್ಪ, ಸವದಿಗೆ ಟಿಕೆಟ್ ತಪ್ಪಿಸಿದ್ದೇ ಇವರು.ಹಿಂದೆ ಪಕ್ಷ ಕಟ್ಟಲು ದಿ.ಅನಂತಕುಮಾರ್ ಮಾತ್ರ ಸಾತ್ ಕೊಟ್ಟಿದ್ದು.ಇವರ ಪ್ರಣಾಳಿಕೆಯಿಂದಲೇ ಪಕ್ಷಕ್ಕೆಸೋಲಾಗಿದೆ‌.ಆತ್ಮಾವಲೋಕನದ ಅಗತ್ಯ ಇಲ್ಲ.ಸರ್ವಾಧಿಕಾರಿ ಧೋರಣೆ ಕೊನೆಯಾಗಬೇಕು.ರೇಣುಕಾಚಾರ್ಯ ಪಕ್ಷ ಬಿಡುತ್ತಾರೆ ಎಂದು ಕೆಲವರಿಂದ ಹೇಳಿಸುತ್ತಿದ್ದಾರೆ ಎಂದು ರೇಣುಕಾಚಾರ್ಯ ಅಸಮಾಧಾನಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವರ್ಷದ ಮೊದಲ ಮನ್ ಕಿ ಬಾತ್‌ನಲ್ಲಿ ಮಹತ್ವದ ವಿಚಾರದ ಬಗ್ಗೆ ಒತ್ತಿ ಹೇಳಿದ ಪ್ರಧಾನಿ ನರೇಂದ್ರ ಮೋದಿ

ಬಾಂಗ್ಲಾದೇಶದಲ್ಲಿ ಮತ್ತೊರ್ವ ಹಿಂದೂ ಯುವಕ ಸಾವು, ಸಾವಿನ ಹಿಂದೆ ಹಲವು ಅನುಮಾನ

ಯಾವುದೇ ಕಾರಣಕ್ಕೂ ಮನೆಯಲ್ಲಿ ನಿಂತಿರುವ ಗಡಿಯಾರವನ್ನು ಇಡಬೇಡಿ, ಇಲ್ಲಿದೆ ಕಾರಣ

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಹವಾಮಾನದಲ್ಲಿ ಊಹಿಸಲಾಗದ ಬದಲಾವಣೆ

ಹಿಂದಿಗೆ ಹಿಂದೆಯೂ ಜಾಗವಿರಲಿಲ್ಲ, ಈಗಲೂ ಇಲ್ಲ: ಎಂ ಕೆ ಸ್ಟಾಲಿನ್‌

ಮುಂದಿನ ಸುದ್ದಿ
Show comments