ಮಾಧುಸ್ವಾಮಿ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ

Webdunia
ಬುಧವಾರ, 17 ಆಗಸ್ಟ್ 2022 (15:18 IST)
ಬೆಂಗಳೂರು : ನಾನೇ ಮೇಧಾವಿ, ನಾನೇ ಬುದ್ಧಿವಂತ ಅಂದುಕೊಂಡಿದ್ದಾರೆ. ಅತಿಯಾದ ಬುದ್ಧಿವಂತಿಕೆ ಒಳ್ಳೆಯದಲ್ಲ.
 
ಸಚಿವರು ಇನ್ನೂ ಮುಂದಾದರೂ ಚೆನ್ನಾಗಿ ಕೆಲಸ ಮಾಡಿ. ಏನೇನೋ ಹೇಳಿಕೆ ನೀಡಿ ಸರ್ಕಾರಕ್ಕೆ ಮುಜುಗರ ತರಬೇಡಿ ಎಂದು ಸಚಿವ ಜೆ.ಸಿ ಮಾಧುಸ್ವಾಮಿ ವಿರುದ್ಧ ಶಾಸಕ ಎಂ.ಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಮಾಧುಸ್ವಾಮಿ ಸದನದ ಒಳಗೆ ವಿಪಕ್ಷಗಳನ್ನ ಸಮರ್ಥವಾಗಿ ಹಣಿಯುತ್ತಾರೆ. ಆದರೆ ಹೊರಗಡೆ ಯಾಕೆ ಈ ರೀತಿ ಹೇಳಿಕೆ ಕೊಡುತ್ತಾರೋ ಗೊತ್ತಿಲ್ಲ. ಯಾವ ಯಾವ ಕಾರಣಕ್ಕೋ ಸಚಿವರಾಗಿದ್ದಾರೆ. ಈ ಬಗ್ಗೆ ಶಾಸಕಾಂಗ ಸಭೆಯಲ್ಲಿ ಚರ್ಚೆ ಮಾಡ್ತೀವಿ. ಹಾದಿ ಬೀದಿಯಲ್ಲಿ ಚರ್ಚೆ ಮಾಡಲ್ಲ ಎಂದು ಗರಂ ಆದರು. 

ನಮ್ಮ ಸರ್ಕಾರ ಸಮರ್ಥವಾಗಿ ಕೆಲಸ ಮಾಡುತ್ತಿದೆ. ಕೇವಲ ಘೋಷಣೆ ಮಾಡಿಲ್ಲ, ಅನುಷ್ಠಾನಕ್ಕೆ ತಂದಿದ್ದೇವೆ. ಸಿಎಂ ಬೊಮ್ಮಾಯಿ ಪಾರದರ್ಶಕವಾಗಿ ಕೆಲಸ ಮಾಡುತ್ತಿದ್ದಾರೆ. ನೋ ಅಡ್ಜಸ್ಟ್ಮೆಂಟ್ ಎಂದು ರೇಣುಕಾಚಾರ್ಯ ಸ್ಪಷ್ಟಪಡಿಸಿದರು.

ಸಿದ್ದರಾಮಯ್ಯ ಅಂತಾ ನಿಮ್ಮ ತಂದೆ-ತಾಯಿ ದೇವರ ಹೆಸರು ಇಟ್ಟಿದ್ದಾರೆ. ಸಿದ್ದರಾಮಯ್ಯಗೆ ಅಧಿಕಾರದ ಹುಚ್ಚು. ಮತ್ತೆ ಮುಖ್ಯಮಂತ್ರಿ ಆಗುತ್ತೇನೆ ಎಂದು ಸಿದ್ದರಾಮಯ್ಯ ಭ್ರಮೆಯಲ್ಲಿ ಇದ್ದಾರೆ ಎಂದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಏನೂ ಅರಿಯದ 9ರ ಬಾಲಕಿ ಮೇಲೆ ಮೈಮುಟ್ಟಿ ವಿಕೃತಿ ಮೆರೆದ ಮುದುಕನ ಕತೆ ಮುಗಿಸಿದ ಸ್ಥಳೀಯರು, Video

Karnataka Weather: ರಾಜ್ಯದಲ್ಲಿ ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಪತಿ ಪ್ರಧಾನಿಯಾದರು ಬದಲಾಗದ ಚೆನ್ನಮ್ಮ ಸರಳತೆ, ದೇವೇಗೌಡರ ಕಷ್ಟಕ್ಕೆ ಚಿನ್ನವನ್ನು ಅಡವಿಟ್ಟಿದ್ದರಂತ್ತೆ

ಅಬ್ಬ ಈ ವಿಡಿಯೋ ನೋಡುವಾಗ ಎದೆ ಝಳ್ ಎನಿಸುತ್ತದೆ: ಜಿಪ್‌ಲೈನ್ ಆಡುವಾಗ ತುಂಡಾದ ಹಗ್ಗ, 40 ಅಡಿ ಎತ್ತರದಿಂದ ಬಿದ್ದ ಯುವಕ

ಮುಂದಿನ ಸುದ್ದಿ
Show comments