Webdunia - Bharat's app for daily news and videos

Install App

ಪಾಕ್ ಗೆ ಜೈ ಅಂದವರಿಗೆ ಕಂಡಲ್ಲಿ ಗುಂಡಿಕ್ಕಿದರೆ ತಪ್ಪಿಲ್ಲ- ರೇಣುಕಾಚಾರ್ಯ

Webdunia
ಸೋಮವಾರ, 2 ಮಾರ್ಚ್ 2020 (11:43 IST)
ಬೆಂಗಳೂರು : ಪಾಕ್ ಗೆ ಜೈ ಅಂದವರಿಗೆ ಕಂಡಲ್ಲಿ ಗುಂಡಿಕ್ಕಿದರೆ ತಪ್ಪಿಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿದ್ದಾರೆ.


ಪಾಕ್ ಪರ ಘೋಷಣೆ ಕೂಗಿದರೆ ಸುಮ್ಮನೆ ಇರಬೇಕಾ. ತಾಕತ್ತಿದ್ದರೆ ಪಾಕಿಸ್ತಾನದಲ್ಲಿ ನಿಂತು ಭಾರತಕ್ಕೆ ಜೈ ಅನ್ನಲಿ, ಪಾಕ್ ನಲ್ಲಿ ಭಾರತಕ್ಕೆ ಜೈ ಅಂದು ಜೀವಸಹಿತ ಬರಲಿ ಎಂದು ಅವರು  ದೇಶದ್ರೋಹಿಗಳಿಗೆ ಸವಾಲು ಹಾಕಿದ್ದಾರೆ.


ಯತ್ನಾಳ್ ಪರ ಬ್ಯಾಟ್ ಬೀಸಿದ ರೇಣುಕಾಚಾರ್ಯ, ದೊರೆಸ್ವಾಮಿ ಅವರ ಬಗ್ಗೆ ನನಗೆ ಅತ್ಯಂತ ಗೌರವವಿದೆ. ಮಾತನಾಡಬೇಕಾದರೆ ಅವರು ಯೋಚನೆ ಮಾಡಲಿ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments