Webdunia - Bharat's app for daily news and videos

Install App

ಸಂಖ್ಯೆ ಬಲ ಇಲ್ಲದ್ದಕ್ಕೆ ನಾಟಕ ಮಾಡುತ್ತಿದ್ದಾರೆ ಮೈತ್ರಿ ನಾಯಕರು

Webdunia
ಭಾನುವಾರ, 21 ಜುಲೈ 2019 (11:25 IST)
ಬೆಂಗಳೂರು : ಸೋಮವಾರ ಸಿಎಂ ಕುಮಾರಸ್ವಾಮಿ ವಿಶ್ವಾಸಮತಯಾಚನೆ ಹಿನ್ನಲೆ ಕಾಂಗ್ರಸ್ ನಾಯಕರಾದ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಹಾಗೂ ಸ್ವೀಕರ್ ರಮೇಶ್ ಕುಮಾರ್ ಅವರು ವಿಶ್ವಾಸ ಮತ ಯಾಚನೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಆದರೆ ನಾಳೆನೂ ಚರ್ಚೆ  ಮುಂದುವರಿದರೆ ಮತ್ತೊಮ್ಮೆ ಇವರು ವಚನ ಭ್ರಷ್ಟರಾಗುತ್ತಾರೆ ಎಂದು ಬಿಜೆಪಿ ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ.




ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮನ್ನ ಪ್ರಚೋದನೆ ಮಾಡುವುದೇ ಮೈತ್ರಿ ಸರ್ಕಾರದ ಉದ್ದೇಶವಾಗಿದೆ. ನಾವು ಶಿಸ್ತಿನಿಂದ ಇದ್ದೇವೆ. ನಾವು ಯಾವ ಅಧಿಕಾರಕ್ಕೂ ಅಂಟಿಕೊಂಡಿಲ್ಲ. ಸಿಎಂ ಹೇಳುತ್ತಿರುತ್ತಾರೆ. ಆದರೆ ಅವರೇಕೆ ವಿಶ್ವಾಸ ಮತ ಯಾಚನೆ ಮಾಡುತ್ತಿಲ್ಲ ಎಂದು ಪ್ರಶ್ನಿಸಿದ ಅವರು ಸಿಎಂ ರಾಜೀನಾಮೆ ಕೊಟ್ಟು ಹೋಗಲಿ ಎಂದು ವಾಗ್ದಾಳಿ ನಡೆಸಿದ್ದಾರೆ.


ಡಿಕೆಶಿ ನಾಟಕ ಆಡುತ್ತಿದ್ದಾರೆ. ನಮ್ಮ ಮೇಲೆ ಸುಮ್ಮನೆ ಅರೋಪ ಮಾಡುತ್ತಿದ್ದಾರೆ. ಅವರಿಗೆ ಸಂಖ್ಯೆ ಬಲ ಇಲ್ಲ ಎಂದು ಗೊತ್ತು. ಅದಕ್ಕಾಗಿ ಅವರು ಈ ರೀತಿ ಮಾತಾನಾಡಿ ಸದನವನ್ನು ಮುಂದೂಡುತ್ತಿದ್ದಾರೆ ಎಂದು ಅವರು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments