ಡಿಕೆಶಿ ಹೊರಬರುವುದು ಕೈ ನಾಯಕರಿಗೆ ಇಷ್ಟವಿಲ್ಲ,- ಹೊಸ ಬಾಂಬ್ ಸಿಡಿಸಿದ ರೇಣುಕಾಚಾರ್ಯ

Webdunia
ಗುರುವಾರ, 12 ಸೆಪ್ಟಂಬರ್ 2019 (10:37 IST)
ತುಮಕೂರು : ಡಿಕೆಶಿ ಹೊರಬರುವುದು ಕೈ ನಾಯಕರಿಗೆ ಇಷ್ಟವಿಲ್ಲ, ಕಾಂಗ್ರೆಸ್ ನಾಯಕರ ವರ್ತನೆ ಅನುಮಾನ ಮೂಡಿಸಿದೆ ಎಂದು ಬಿಜೆಪಿ ಶಾಸಕ ರೇಣುಕಾಚಾರ್ಯ ಹೊಸ ಬಾಂಬ್ ಸಿಡಿಸಿದ್ದಾರೆ.



ತುಮಕೂರಿನಲ್ಲಿ  ಮಾತನಾಡದ ಅವರು, ‘ಡಿಕೆಶಿ ಹೊರಬರುವುದು ಕೈ ನಾಯಕರಿಗೆ ಇಷ್ಟವಿಲ್ಲ. ಕಾಂಗ್ರೆಸ್ ನಾಯಕರ ವರ್ತನೆ ಅನುಮಾನ ಮೂಡಿಸಿದೆಡಿಕೆ ಶಿವಕುಮಾರ್ ಕಾಂಗ್ರೆಸ್ ನ ಪ್ರಭಾವಿ ಮುಖಂಡರು. ಅವರು ಹೊರಗೆ ಬಂದ್ರೆ ಪ್ರತಿಪಕ್ಷದ ನಾಯಕರಾಗಬಹುದು. ಕೆಪಿಸಿಸಿ ರಾಜ್ಯಾಧ್ಯಕ್ಷರಾಗಬಹುದು ಎಂದು ಸಹಿಸಲಾಗದೇ ಅವರು ಶಾಶ್ವತವಾಗಿ ಜೈಲಿನಲ್ಲೇ ಇರುವಂತೆ ಪ್ಲಾನ್ ಮಾಡಿದ್ದಾರೆ ಎಂದು ಹೇಳಿದ್ದಾರೆ.

 

ಹಾಗೇ ಡಿಕೆಶಿ ಬಂಧನಕ್ಕೂ ಕೇಂದ್ರಕ್ಕೂ ಸಂಬಂಧವೇ ಇಲ್ಲ. ಬಿಜೆಪಿ ದ್ವೇಷದ ರಾಜಕಾರಣ ಮಾಡಲ್ಲ. ಡಿಕೆಶಿಯನ್ನು ಬಂಧಿಸಬೇಕೆಂದು ಬಿಜೆಪಿ ಎಲ್ಲೂ ಹೇಳಿಲ್ಲ. ಇಡಿ ಅಧಿಕಾರಿಗಳು ತಮ್ಮ ಕೆಲಸವನ್ನು ತಾವು ಮಾಡಿದ್ದಾರೆ. ಪ್ರತಭಟನೆ ಮಾಡಿ ಜಾತಿಗಳ ಮಧ್ಯ ಸಂಘರ್ಷ ತಂದಿಡುವುದು ಒಳ್ಳೆಯದಲ್ಲ. ಡಿಕೆಶಿ ಪರ ಹೋರಾಟ ಮಾಡುವುದು ಕೋರ್ಟ್ ಗೆ ವಿರುದ್ಧ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಶಿಕಾರಿಪುರದಲ್ಲಿ ಸ್ಪರ್ಧಿಸಲಿ: ವಿಜಯೇಂದ್ರ ಸವಾಲು

ಕಮಿಷನರ್ ಗೆ ಜೀವಬೆದರಿಕೆ ಹಾಕಿದ ಕೈ ನಾಯಕ ರಾಜೀವ್ ಗೌಡ ಬಂಧನವಾಗಬೇಕು: ಛಲವಾದಿ ನಾರಾಯಣಸ್ವಾಮಿ

ರಾಹುಲ್ ಗಾಂಧಿ ಜೊತೆ ಏನು ಚರ್ಚೆ ಮಾಡಿದ್ರಿ ಎಂದರೆ ಡಿಕೆ ಶಿವಕುಮಾರ್ ಹೇಳಿದ್ದೇನು

ಕಾಂಗ್ರೆಸ್ ಕುರ್ಚಿ ಕದನಕ್ಕೆ ಜನರು ಹಿಡಿಶಾಪ ಹಾಕುತ್ತಿದ್ದಾರೆ: ಬಿವೈ ವಿಜಯೇಂದ್ರ

ಶಬರಿಮಲೆಯಲ್ಲಿ ಕನ್ನಡಿಗರ ವಾಹನ ತಡೆದು ಕೇರಳ ಉದ್ಧಟತನ: ಜೆಡಿಎಸ್ ಆಕ್ರೋಶ

ಮುಂದಿನ ಸುದ್ದಿ
Show comments