Webdunia - Bharat's app for daily news and videos

Install App

ಡಿಕೆಶಿ ಹೊರಬರುವುದು ಕೈ ನಾಯಕರಿಗೆ ಇಷ್ಟವಿಲ್ಲ,- ಹೊಸ ಬಾಂಬ್ ಸಿಡಿಸಿದ ರೇಣುಕಾಚಾರ್ಯ

Webdunia
ಗುರುವಾರ, 12 ಸೆಪ್ಟಂಬರ್ 2019 (10:37 IST)
ತುಮಕೂರು : ಡಿಕೆಶಿ ಹೊರಬರುವುದು ಕೈ ನಾಯಕರಿಗೆ ಇಷ್ಟವಿಲ್ಲ, ಕಾಂಗ್ರೆಸ್ ನಾಯಕರ ವರ್ತನೆ ಅನುಮಾನ ಮೂಡಿಸಿದೆ ಎಂದು ಬಿಜೆಪಿ ಶಾಸಕ ರೇಣುಕಾಚಾರ್ಯ ಹೊಸ ಬಾಂಬ್ ಸಿಡಿಸಿದ್ದಾರೆ.



ತುಮಕೂರಿನಲ್ಲಿ  ಮಾತನಾಡದ ಅವರು, ‘ಡಿಕೆಶಿ ಹೊರಬರುವುದು ಕೈ ನಾಯಕರಿಗೆ ಇಷ್ಟವಿಲ್ಲ. ಕಾಂಗ್ರೆಸ್ ನಾಯಕರ ವರ್ತನೆ ಅನುಮಾನ ಮೂಡಿಸಿದೆಡಿಕೆ ಶಿವಕುಮಾರ್ ಕಾಂಗ್ರೆಸ್ ನ ಪ್ರಭಾವಿ ಮುಖಂಡರು. ಅವರು ಹೊರಗೆ ಬಂದ್ರೆ ಪ್ರತಿಪಕ್ಷದ ನಾಯಕರಾಗಬಹುದು. ಕೆಪಿಸಿಸಿ ರಾಜ್ಯಾಧ್ಯಕ್ಷರಾಗಬಹುದು ಎಂದು ಸಹಿಸಲಾಗದೇ ಅವರು ಶಾಶ್ವತವಾಗಿ ಜೈಲಿನಲ್ಲೇ ಇರುವಂತೆ ಪ್ಲಾನ್ ಮಾಡಿದ್ದಾರೆ ಎಂದು ಹೇಳಿದ್ದಾರೆ.

 

ಹಾಗೇ ಡಿಕೆಶಿ ಬಂಧನಕ್ಕೂ ಕೇಂದ್ರಕ್ಕೂ ಸಂಬಂಧವೇ ಇಲ್ಲ. ಬಿಜೆಪಿ ದ್ವೇಷದ ರಾಜಕಾರಣ ಮಾಡಲ್ಲ. ಡಿಕೆಶಿಯನ್ನು ಬಂಧಿಸಬೇಕೆಂದು ಬಿಜೆಪಿ ಎಲ್ಲೂ ಹೇಳಿಲ್ಲ. ಇಡಿ ಅಧಿಕಾರಿಗಳು ತಮ್ಮ ಕೆಲಸವನ್ನು ತಾವು ಮಾಡಿದ್ದಾರೆ. ಪ್ರತಭಟನೆ ಮಾಡಿ ಜಾತಿಗಳ ಮಧ್ಯ ಸಂಘರ್ಷ ತಂದಿಡುವುದು ಒಳ್ಳೆಯದಲ್ಲ. ಡಿಕೆಶಿ ಪರ ಹೋರಾಟ ಮಾಡುವುದು ಕೋರ್ಟ್ ಗೆ ವಿರುದ್ಧ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಗಾಂಧೀಜಿ ಬಗ್ಗೆ ತಪ್ಪು ಮಾಹಿತಿ ಕೊಟ್ರಾ ರಾಹುಲ್ ಗಾಂಧಿ: ಲೆಹರ್ ಸಿಂಗ್ ಟ್ವೀಟ್ ನಲ್ಲಿ ಏನಿದೆ ನೋಡಿ

ರಕ್ತದ ಮಡುವಿನಲ್ಲಿ ನಿವೃತ್ತ ಪೊಲೀಸ್ ಓಂ ಪ್ರಕಾಶ್‌ ಮೃತದೇಹ ಪತ್ತೆ, ಮನೆಯವರೇ ಮೇಲೆ ಡೌಟ್‌

ಸಿಎಂ ಕುರ್ಚಿ ಗುದ್ದಾಟದ ನಡುವೆ ಧರ್ಮಸ್ಥಳಕ್ಕೆ ಭೇಟಿ ನೀಡಿ, ಧರ್ಮಾಧಿಕಾರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಮುಂದಿನ ಸುದ್ದಿ
Show comments