Webdunia - Bharat's app for daily news and videos

Install App

ಡಿಕೆಶಿ ಹೊರಬರುವುದು ಕೈ ನಾಯಕರಿಗೆ ಇಷ್ಟವಿಲ್ಲ,- ಹೊಸ ಬಾಂಬ್ ಸಿಡಿಸಿದ ರೇಣುಕಾಚಾರ್ಯ

Webdunia
ಗುರುವಾರ, 12 ಸೆಪ್ಟಂಬರ್ 2019 (10:37 IST)
ತುಮಕೂರು : ಡಿಕೆಶಿ ಹೊರಬರುವುದು ಕೈ ನಾಯಕರಿಗೆ ಇಷ್ಟವಿಲ್ಲ, ಕಾಂಗ್ರೆಸ್ ನಾಯಕರ ವರ್ತನೆ ಅನುಮಾನ ಮೂಡಿಸಿದೆ ಎಂದು ಬಿಜೆಪಿ ಶಾಸಕ ರೇಣುಕಾಚಾರ್ಯ ಹೊಸ ಬಾಂಬ್ ಸಿಡಿಸಿದ್ದಾರೆ.



ತುಮಕೂರಿನಲ್ಲಿ  ಮಾತನಾಡದ ಅವರು, ‘ಡಿಕೆಶಿ ಹೊರಬರುವುದು ಕೈ ನಾಯಕರಿಗೆ ಇಷ್ಟವಿಲ್ಲ. ಕಾಂಗ್ರೆಸ್ ನಾಯಕರ ವರ್ತನೆ ಅನುಮಾನ ಮೂಡಿಸಿದೆಡಿಕೆ ಶಿವಕುಮಾರ್ ಕಾಂಗ್ರೆಸ್ ನ ಪ್ರಭಾವಿ ಮುಖಂಡರು. ಅವರು ಹೊರಗೆ ಬಂದ್ರೆ ಪ್ರತಿಪಕ್ಷದ ನಾಯಕರಾಗಬಹುದು. ಕೆಪಿಸಿಸಿ ರಾಜ್ಯಾಧ್ಯಕ್ಷರಾಗಬಹುದು ಎಂದು ಸಹಿಸಲಾಗದೇ ಅವರು ಶಾಶ್ವತವಾಗಿ ಜೈಲಿನಲ್ಲೇ ಇರುವಂತೆ ಪ್ಲಾನ್ ಮಾಡಿದ್ದಾರೆ ಎಂದು ಹೇಳಿದ್ದಾರೆ.

 

ಹಾಗೇ ಡಿಕೆಶಿ ಬಂಧನಕ್ಕೂ ಕೇಂದ್ರಕ್ಕೂ ಸಂಬಂಧವೇ ಇಲ್ಲ. ಬಿಜೆಪಿ ದ್ವೇಷದ ರಾಜಕಾರಣ ಮಾಡಲ್ಲ. ಡಿಕೆಶಿಯನ್ನು ಬಂಧಿಸಬೇಕೆಂದು ಬಿಜೆಪಿ ಎಲ್ಲೂ ಹೇಳಿಲ್ಲ. ಇಡಿ ಅಧಿಕಾರಿಗಳು ತಮ್ಮ ಕೆಲಸವನ್ನು ತಾವು ಮಾಡಿದ್ದಾರೆ. ಪ್ರತಭಟನೆ ಮಾಡಿ ಜಾತಿಗಳ ಮಧ್ಯ ಸಂಘರ್ಷ ತಂದಿಡುವುದು ಒಳ್ಳೆಯದಲ್ಲ. ಡಿಕೆಶಿ ಪರ ಹೋರಾಟ ಮಾಡುವುದು ಕೋರ್ಟ್ ಗೆ ವಿರುದ್ಧ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments