Webdunia - Bharat's app for daily news and videos

Install App

ಈಶ್ವರಪ್ಪ ವಿರುದ್ಧ ರೇಣುಕಾಚಾರ್ಯ ಸಿಡಿಮಿಡಿ

Webdunia
ಗುರುವಾರ, 1 ಏಪ್ರಿಲ್ 2021 (15:02 IST)
ಬೆಂಗಳೂರು : ಸಿಎಂ ವಿರುದ್ಧ ಹೈಕಮಾಂಡ್ ಮತ್ತು ರಾಜ್ಯಪಾಲರಿಗೆ ದೂರು ನೀಡಿದ  ಈಶ್ವರಪ್ಪ ವಿರುದ್ಧ ರೇಣುಕಾಚಾರ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

4 ಗೋಡೆ ಮಧ್ಯೆ ಚರ್ಚಿಸಿ ಬಗೆಹರಿಸಿಕೊಳ್ಳಬೇಕಿತ್ತು. ಇದರಿಂದ ಬೈಎಲೆಕ್ಷನ್ ಮೇಲೆ ಪರಿಣಾಮ ಬೀರಲ್ವಾ? ಪಕ್ಷದ ಇಮೇಜ್ ಹಾಳಾಗೋದಿಲ್ವಾ? ಈಶ್ವರಪ್ಪನಂಥ ಹಿರಿಯರೇ ಪತ್ರ ಬರೆದರೆ ಹೇಗೆ? ಎಂದು  ರೇಣುಕಾಚಾರ್ಯ ಈಶ್ವರಪ್ಪ ವಿರುದ್ಧ ಕಿಡಿಕಾರಿದ್ದಾರೆ.

ಗ್ರಾಮೀಣಾಭಿವೃದ್ಧಿ ಇಲಾಖೆಯ ಗಮನಕ್ಕೆ ಬಾರದೆ ನಿಯಮಬಾಹಿರವಾಗಿ ಶಾಸಕರಿಗೆ ಅನುದಾನವನ್ನು  ಬಿಡುಗಡೆ ಮಾಡಲಾಗಿದೆ ಎಂಬ ಈಶ್ವರಪ್ಪ ದೂರಿಗೆ ಪ್ರತಿಕ್ರಿಯಿಸಿದ ರೇಣುಕಾಚಾರ್ಯ ಅವರು, ಅನುದಾನಕ್ಕೆ 60 ಶಾಸಕರು ಮನವಿ ಮಾಡಿದ್ದೆವು. ಶಾಸಕರ ಮನವಿ ಪುರಸ್ಕರಿಸಿ ಸಿಎಂ ಹಣ ಕೊಟ್ಟರು ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments