ಈಶ್ವರಪ್ಪ ವಿರುದ್ಧ ರೇಣುಕಾಚಾರ್ಯ ಸಿಡಿಮಿಡಿ

Webdunia
ಗುರುವಾರ, 1 ಏಪ್ರಿಲ್ 2021 (15:02 IST)
ಬೆಂಗಳೂರು : ಸಿಎಂ ವಿರುದ್ಧ ಹೈಕಮಾಂಡ್ ಮತ್ತು ರಾಜ್ಯಪಾಲರಿಗೆ ದೂರು ನೀಡಿದ  ಈಶ್ವರಪ್ಪ ವಿರುದ್ಧ ರೇಣುಕಾಚಾರ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

4 ಗೋಡೆ ಮಧ್ಯೆ ಚರ್ಚಿಸಿ ಬಗೆಹರಿಸಿಕೊಳ್ಳಬೇಕಿತ್ತು. ಇದರಿಂದ ಬೈಎಲೆಕ್ಷನ್ ಮೇಲೆ ಪರಿಣಾಮ ಬೀರಲ್ವಾ? ಪಕ್ಷದ ಇಮೇಜ್ ಹಾಳಾಗೋದಿಲ್ವಾ? ಈಶ್ವರಪ್ಪನಂಥ ಹಿರಿಯರೇ ಪತ್ರ ಬರೆದರೆ ಹೇಗೆ? ಎಂದು  ರೇಣುಕಾಚಾರ್ಯ ಈಶ್ವರಪ್ಪ ವಿರುದ್ಧ ಕಿಡಿಕಾರಿದ್ದಾರೆ.

ಗ್ರಾಮೀಣಾಭಿವೃದ್ಧಿ ಇಲಾಖೆಯ ಗಮನಕ್ಕೆ ಬಾರದೆ ನಿಯಮಬಾಹಿರವಾಗಿ ಶಾಸಕರಿಗೆ ಅನುದಾನವನ್ನು  ಬಿಡುಗಡೆ ಮಾಡಲಾಗಿದೆ ಎಂಬ ಈಶ್ವರಪ್ಪ ದೂರಿಗೆ ಪ್ರತಿಕ್ರಿಯಿಸಿದ ರೇಣುಕಾಚಾರ್ಯ ಅವರು, ಅನುದಾನಕ್ಕೆ 60 ಶಾಸಕರು ಮನವಿ ಮಾಡಿದ್ದೆವು. ಶಾಸಕರ ಮನವಿ ಪುರಸ್ಕರಿಸಿ ಸಿಎಂ ಹಣ ಕೊಟ್ಟರು ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಡ್ಡಿಲ್ಲ ಸರ್ ಬಿಟ್ಬಿಡಿ ಎಂದರೂ ವೃದ್ಧನ ಬಳಿ ಫೈನ್ ಕಿತ್ತುಕೊಂಡ ರೈಲ್ವೇ ಟಿಸಿ: ಜನರ ಛೀಮಾರಿ Video

Karnataka Weather: ಕರ್ನಾಟಕದಲ್ಲಿ ವಾರಂತ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಳೆ ಸೂಚನೆ

ಐಪಿಎಲ್‌ ಟಿಕೆಟ್‌ಗಾಗಿ ಶಾಸಕರ ಬೇಡಿಕೆ, ಸಂಸದ ತೇಜಸ್ವಿ ಸೂರ್ಯ ಅಸಮಾಧಾನ

ಬಿಜೆಪಿ-ಎಐಎಡಿಎಂಕೆ ಸೀಟು ಹಂಚಿಕೆ: ಅಣ್ಣಾಮಲೈ ಅಸಮಾಧಾನ

ಲಾಕ್‌ಡೌನ್ ಮತ್ತೇ ಆಗುತ್ತಾ: ನಿರ್ಮಲಾ ಸೀತಾರಾಮನ್ ಏನ್ ಹೇಳಿದ್ರು ಗೊತ್ತಾ

ಮುಂದಿನ ಸುದ್ದಿ
Show comments