Select Your Language

Notifications

webdunia
webdunia
webdunia
webdunia

ಅತೃಪ್ತ ಶಾಸಕರ ಬಗ್ಗೆ ವಿನಾಕಾರಣ ಹೇಳಿಕೆ ನೀಡುತ್ತಿದ್ದಾರೆ- ಡಿಸಿಎಂ ಲಕ್ಷ್ಮಣ್ ಸವದಿ ವಿರುದ್ಧ ಗುಡುಗಿದ ರೇಣುಕಾಚಾರ್ಯ

ಅತೃಪ್ತ ಶಾಸಕರ ಬಗ್ಗೆ ವಿನಾಕಾರಣ ಹೇಳಿಕೆ ನೀಡುತ್ತಿದ್ದಾರೆ- ಡಿಸಿಎಂ ಲಕ್ಷ್ಮಣ್ ಸವದಿ ವಿರುದ್ಧ ಗುಡುಗಿದ ರೇಣುಕಾಚಾರ್ಯ
ದಾವಣಗೆರೆ , ಸೋಮವಾರ, 28 ಅಕ್ಟೋಬರ್ 2019 (06:06 IST)
ದಾವಣಗೆರೆ : ಅತೃಪ್ತ ಶಾಸಕರ ವಿರುದ್ಧ ಹೇಳಿಕೆ ನೀಡುತ್ತಿರುವ ಡಿಸಿಎಂ ಲಕ್ಷ್ಮಣ್ ಸವದಿ ವಿರುದ್ಧ ಶಾಸಕ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.




ಅಲ್ಪನಿಗೆ ಐಶ್ವರ್ಯ ಬಂದರೆ ಏನ್ ಮಾಡುತ್ತಾರೋ ಅದೇರೀತಿ ಡಿಸಿಎಂ ಲಕ್ಷ್ಮಣ್ ಸವದಿ ಸ್ಥಿತಿಯಾಗಿದೆ. ನಿಜಕ್ಕೂ  ಲಕ್ಷ್ಮಣ್ ಸವದಿ ವರ್ತನೆ ಸರಿಯಲ್ಲ.  ಅತೃಪ್ತ ಶಾಸಕರ ಬಗ್ಗೆ ವಿನಾಕಾರಣ ಹೇಳಿಕೆ ನೀಡುತ್ತಿದ್ದಾರೆ. ಇದರಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆ ಬರುತ್ತದೆ. ಈ ವಿಚಾರದ ಬಗ್ಗೆ ಪಕ್ಷದ ವರಿಷ್ಠರ ಗಮನಕ್ಕೆ ತರುತ್ತೇನೆ ಎಂದು ಹೇಳಿದ್ದಾರೆ.


ಅಲ್ಲದೇ ಸೋತವರು ಉಪಮುಖ್ಯಮಂತ್ರಿಯಾಗಿದ್ದು ಇತಿಹಾಸದಲ್ಲಿಯೇ ಇಲ್ಲ. ಆದರೆ ಇತಿಹಾಸ ಸೃಷ್ಟಿಸಿ ಲಕ್ಷ್ಮಣ ಸವದಿ ಅವರಿಗೆ ಡಿಸಿಎಂ ಪದವಿ ನೀಡಲಾಗಿದೆ. ಇದು ಅನರ್ಹ ಶಾಸಕರ ತ್ಯಾಗದಿಂದ ಸಿಕ್ಕಿದ್ದು. ಹೀಗಿರುವಾಗ ಅವರ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡುವುದು ಎಷ್ಟು ಸರಿ ಎಂದು ಅವರು ಡಿಸಿಎಂ ಲಕ್ಷ್ಮಣ ಸವದಿ ವಿರುದ್ಧ ಕಿಡಿಕಾರಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಉಗ್ರಗಾಮಿ ಬಾಗ್ದಾದಿ ಒಂದು ನಾಯಿಯಂತೆ ಸತ್ತಿದ್ದಾನೆ- ಡೊನಾಲ್ಡ್ ಟ್ರಂಪ್