ಅತೃಪ್ತ ಶಾಸಕರ ಬಗ್ಗೆ ವಿನಾಕಾರಣ ಹೇಳಿಕೆ ನೀಡುತ್ತಿದ್ದಾರೆ- ಡಿಸಿಎಂ ಲಕ್ಷ್ಮಣ್ ಸವದಿ ವಿರುದ್ಧ ಗುಡುಗಿದ ರೇಣುಕಾಚಾರ್ಯ

Webdunia
ಸೋಮವಾರ, 28 ಅಕ್ಟೋಬರ್ 2019 (06:06 IST)
ದಾವಣಗೆರೆ : ಅತೃಪ್ತ ಶಾಸಕರ ವಿರುದ್ಧ ಹೇಳಿಕೆ ನೀಡುತ್ತಿರುವ ಡಿಸಿಎಂ ಲಕ್ಷ್ಮಣ್ ಸವದಿ ವಿರುದ್ಧ ಶಾಸಕ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.




ಅಲ್ಪನಿಗೆ ಐಶ್ವರ್ಯ ಬಂದರೆ ಏನ್ ಮಾಡುತ್ತಾರೋ ಅದೇರೀತಿ ಡಿಸಿಎಂ ಲಕ್ಷ್ಮಣ್ ಸವದಿ ಸ್ಥಿತಿಯಾಗಿದೆ. ನಿಜಕ್ಕೂ  ಲಕ್ಷ್ಮಣ್ ಸವದಿ ವರ್ತನೆ ಸರಿಯಲ್ಲ.  ಅತೃಪ್ತ ಶಾಸಕರ ಬಗ್ಗೆ ವಿನಾಕಾರಣ ಹೇಳಿಕೆ ನೀಡುತ್ತಿದ್ದಾರೆ. ಇದರಿಂದ ಪಕ್ಷದ ವರ್ಚಸ್ಸಿಗೆ ಧಕ್ಕೆ ಬರುತ್ತದೆ. ಈ ವಿಚಾರದ ಬಗ್ಗೆ ಪಕ್ಷದ ವರಿಷ್ಠರ ಗಮನಕ್ಕೆ ತರುತ್ತೇನೆ ಎಂದು ಹೇಳಿದ್ದಾರೆ.


ಅಲ್ಲದೇ ಸೋತವರು ಉಪಮುಖ್ಯಮಂತ್ರಿಯಾಗಿದ್ದು ಇತಿಹಾಸದಲ್ಲಿಯೇ ಇಲ್ಲ. ಆದರೆ ಇತಿಹಾಸ ಸೃಷ್ಟಿಸಿ ಲಕ್ಷ್ಮಣ ಸವದಿ ಅವರಿಗೆ ಡಿಸಿಎಂ ಪದವಿ ನೀಡಲಾಗಿದೆ. ಇದು ಅನರ್ಹ ಶಾಸಕರ ತ್ಯಾಗದಿಂದ ಸಿಕ್ಕಿದ್ದು. ಹೀಗಿರುವಾಗ ಅವರ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡುವುದು ಎಷ್ಟು ಸರಿ ಎಂದು ಅವರು ಡಿಸಿಎಂ ಲಕ್ಷ್ಮಣ ಸವದಿ ವಿರುದ್ಧ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಜೋಸೆಫ್‌ ವಿಜಯ್ ವಿರುದ್ಧ ನಾಲಿಗೆ ಹರಿಬಿಟ್ಟ ಡಿಎಂಕೆ ಶಾಸಕ ಜಿ.ಆರ್. ಮಾರ್ಕಂಡಿಯನ್ ಅರೆಸ್ಟ್‌

50 ಬಾರಿ ಪ್ರಯತ್ನಿಸಿದರೂ ಸಿಗದ ಸರ್ಕಾರಿ ಕೆಲಸ: ರಾಜ್ಯಪಾಲರಿಂದ ಚಿನ್ನದ ಪದಕ ಪಡೆದಿದ್ದ ಯುವಕ ಸಾವಿಗೆ ಶರಣು

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಯಾಕೆ ಅಜ್ಜಿ ಚನ್ನಮ್ಮನ ಅಂತ್ಯಸಂಸ್ಕಾರಕ್ಕೆ ಬರಲಿಲ್ಲ: ಇವರೇ ಕಾರಣವಂತೆ

ಉಪವಾಸ ಕೈಬಿಡಲು ಮೂರು ಷರತ್ತುಗಳನ್ನು ಹಾಕಿದ ಸೋನಮ್ ವಾಂಗ್ಚುಕ್

ಕ್ಯಾಬ್ ನಲ್ಲಿ ಯುವ ಜೋಡಿಯ ಖುಲ್ಲಾಂ ಖುಲ್ಲಾಂ ಚೆಲ್ಲಾಟ: ಚಾಲಕ ಮಾಡಿದ ಕೆಲಸಕ್ಕೆ ನೆಟ್ಟಿಗರ ಶಹಬ್ಬಾಶ್ Video

ಮುಂದಿನ ಸುದ್ದಿ
Show comments