Webdunia - Bharat's app for daily news and videos

Install App

420 ಎಂದಿದ್ದಕ್ಕೆ ಕ್ಷಮೆ ಕೇಳದಿದ್ರೆ ನಿಮ್ಮ ಹಗರಣಗಳನ್ನು ಬಿಚ್ಚಿಡುತ್ತೇನೆ- ರೇವಣ್ಣಗೆ ಎಚ್ಚರಿಕೆ ನೀಡಿದ ರೇಣುಕಾಚಾರ್ಯ

Webdunia
ಮಂಗಳವಾರ, 12 ಫೆಬ್ರವರಿ 2019 (11:53 IST)
ಬೆಂಗಳೂರು : ರೇಣುಕಾಚಾರ್ಯ 420 ಎಂದು ಹೆಚ್.ಡಿ.ರೇವಣ್ಣ ಅವರ ಹೇಳಿಕೆಗೆ ಇದೀಗ ಎಂ.ಪಿ.ರೇಣುಕಾಚಾರ್ಯ ತಿರುಗೇಟು ನೀಡಿದ್ದಾರೆ.


ಈ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಶಾಸಕ ರೇಣುಕಾಚಾರ್ಯ ಅವರು,’ಹೆಚ್.ಡಿ.ದೇವೇಗೌಡರ ಸುಪುತ್ರ ರೇವಣ್ಣ ಸತ್ಯಹರಿಶ್ಚಂದ್ರ. ಅವರ ಬಾಯಲ್ಲಿ ಬಹಳ ಆದರ್ಶದ ಮಾತುಗಳು ಬರುತ್ತಿವೆ.  ಹೆಚ್.ಡಿ.ರೇವಣ್ಣ ನೀವು ನನಗಿಂತ ಹಿರಿಯರಿದ್ದೀರಿ. ನನ್ನ ಬಗ್ಗೆ ಕೇವಲವಾಗಿ ಮಾತನಾಡಿ ಫೋರ್ ಟ್ವೆಂಟಿ ಅಂತೀರಿ. ಆಯ್ತು ನಾನು ಫೋರ್ ಟ್ವೆಂಟಿ ಎಂದು ಒಪ್ಪಿಕೊಳ್ಳುತ್ತೇನೆ.


ಆದರೆ ನನ್ನ ಸ್ವಾಭಿಮಾನವನ್ನ ಕೆಣಕಿ ನೀವು ಅಪಮಾನ ಮಾಡಿದ್ದೀರಿ. ನನ್ನ ಬಾಯಲ್ಲೂ ಎಲ್ಲಾ ರೀತಿಯ ಶಬ್ದಗಳು ಬರುತ್ತವೆ. ನಿಮ್ಮ ಹೇಳಿಕೆಗೆ ಕ್ಷಮೆ ಕೇಳದಿದ್ರೆ ನಿಮ್ಮ ಎಲ್ಲಾ ಹಗರಣಗಳನ್ನು ಬಿಚ್ಚಿಡುವ ಕೆಲಸ ಮಾಡುತ್ತೇನೆ’ ಎಂದು ಎಚ್ಚರಿಕೆ ನೀಡಿದ್ದಾರೆ.  


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಭೈರೇಗೌಡ ಬಳಿಕ ಭೈರತಿ ಸುರೇಶ್ ಸರದಿ: ದಿಡೀರ್ ಬಿಎಂಟಿಸಿ ಬಸ್ ಸ್ಟ್ಯಾಂಡ್ ನಲ್ಲಿ ಸಚಿವರು ಪ್ರತ್ಯಕ್ಷ Video

ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಲು ಸರ್ಕಾರದಿಂದ ಪ್ರಜಾಸೇವಾ ಅಭಿಯಾನ: ಕಾರ್ಯನಿರ್ವಹಣೆ ಹೇಗೆ ಗಮನಿಸಿ

H-1B ಕಟ್ಟುಪಾಡು: ಭಾರತೀಯ ಐಟಿ ಮಂದಿಗೆ ಸವಾಲೋ, ಗ್ಲೋಬಲ್ ಆಫರ್ ಪಡೆಯುವ ಬಂಗಾರದ ಅವಕಾಶವೋ

ಉತ್ತರ ಪ್ರದೇಶದಲ್ಲಿ ಖಾಸಗಿ ಬಸ್ ಏರಿದ ಯುವತಿಗೆ ಇದೆಂಥಾ ಶಾಕ್: ಬಸ್ ನಲ್ಲೇ ನಡೆಯಿತು ರೇಪ್ Video

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಮುಂದಿನ ಸುದ್ದಿ
Show comments