Webdunia - Bharat's app for daily news and videos

Install App

420 ಎಂದಿದ್ದಕ್ಕೆ ಕ್ಷಮೆ ಕೇಳದಿದ್ರೆ ನಿಮ್ಮ ಹಗರಣಗಳನ್ನು ಬಿಚ್ಚಿಡುತ್ತೇನೆ- ರೇವಣ್ಣಗೆ ಎಚ್ಚರಿಕೆ ನೀಡಿದ ರೇಣುಕಾಚಾರ್ಯ

Webdunia
ಮಂಗಳವಾರ, 12 ಫೆಬ್ರವರಿ 2019 (11:53 IST)
ಬೆಂಗಳೂರು : ರೇಣುಕಾಚಾರ್ಯ 420 ಎಂದು ಹೆಚ್.ಡಿ.ರೇವಣ್ಣ ಅವರ ಹೇಳಿಕೆಗೆ ಇದೀಗ ಎಂ.ಪಿ.ರೇಣುಕಾಚಾರ್ಯ ತಿರುಗೇಟು ನೀಡಿದ್ದಾರೆ.


ಈ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಶಾಸಕ ರೇಣುಕಾಚಾರ್ಯ ಅವರು,’ಹೆಚ್.ಡಿ.ದೇವೇಗೌಡರ ಸುಪುತ್ರ ರೇವಣ್ಣ ಸತ್ಯಹರಿಶ್ಚಂದ್ರ. ಅವರ ಬಾಯಲ್ಲಿ ಬಹಳ ಆದರ್ಶದ ಮಾತುಗಳು ಬರುತ್ತಿವೆ.  ಹೆಚ್.ಡಿ.ರೇವಣ್ಣ ನೀವು ನನಗಿಂತ ಹಿರಿಯರಿದ್ದೀರಿ. ನನ್ನ ಬಗ್ಗೆ ಕೇವಲವಾಗಿ ಮಾತನಾಡಿ ಫೋರ್ ಟ್ವೆಂಟಿ ಅಂತೀರಿ. ಆಯ್ತು ನಾನು ಫೋರ್ ಟ್ವೆಂಟಿ ಎಂದು ಒಪ್ಪಿಕೊಳ್ಳುತ್ತೇನೆ.


ಆದರೆ ನನ್ನ ಸ್ವಾಭಿಮಾನವನ್ನ ಕೆಣಕಿ ನೀವು ಅಪಮಾನ ಮಾಡಿದ್ದೀರಿ. ನನ್ನ ಬಾಯಲ್ಲೂ ಎಲ್ಲಾ ರೀತಿಯ ಶಬ್ದಗಳು ಬರುತ್ತವೆ. ನಿಮ್ಮ ಹೇಳಿಕೆಗೆ ಕ್ಷಮೆ ಕೇಳದಿದ್ರೆ ನಿಮ್ಮ ಎಲ್ಲಾ ಹಗರಣಗಳನ್ನು ಬಿಚ್ಚಿಡುವ ಕೆಲಸ ಮಾಡುತ್ತೇನೆ’ ಎಂದು ಎಚ್ಚರಿಕೆ ನೀಡಿದ್ದಾರೆ.  


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

6 ತಿಂಗಳಿನಿಂದ ಅಪ್ಪ, ಅಮ್ಮನ ಭೇಟಿಯಾಗಿಲ್ಲ, ಶಿಕ್ಷೆ ಕಡಿಮೆಗಾಗಿ ಜಡ್ಜ್‌ ಮುಂದೆ ಪ್ರಜ್ವಲ್ ಕಣ್ಣೀರು

ಪ್ರತಿಭಟನೆ ಮಾಡಲಿರುವ ರಾಹುಲ್ ಗಾಂಧಿ ವಿರುದ್ಧವೇ ಬಿಜೆಪಿ ಪ್ರತಿಭಟನೆ

ಕಾಂಗ್ರೆಸ್ ನವರೇ ಚುನಾವಣೆ ಅಕ್ರಮ ಮಾಡಿದ್ದಾರೆಂದು ನಮಗೆ ಅನುಮಾನವಿದೆ: ಸಿಟಿ ರವಿ

ಜಾರ್ಖಂಡ್‌ನ ಮಾಜಿ ಸಿಎಂ ಶಿಬು ಸೊರೆನ್ ಆರೋಗ್ಯ ಸ್ಥಿತಿ ಗಂಭೀರ, ಏನಾಗಿದೆ ಜೆಎಂಎಂ ನಾಯಕನಿಗೆ

ಮುಂದಿನ ಸುದ್ದಿ
Show comments