Webdunia - Bharat's app for daily news and videos

Install App

ಸಚಿವ ಸವದಿಗೆ ಟಾಂಗ್ ಕೊಟ್ಟ ರೇಣುಕಾಚಾರ್ಯ; ಬಿಎಸ್ವೈಗೂ ಹೀಗೇ ಹೇಳೋದಾ

Webdunia
ಶನಿವಾರ, 24 ಆಗಸ್ಟ್ 2019 (17:26 IST)
ಚುನಾವಣೆಯಲ್ಲಿ ಸೋತವರು, ಸಂಕಷ್ಟದಲ್ಲಿ ಸಾಥ್ ಕೊಡದವರು, ಸಚಿವರಾಗಿ ನೀತಿ‌ ಪಾಠ ಹೇಳುತ್ತಿದ್ದಾರೆ.

ಆ ನೀತಿ ಪಾಠ ಹೇಳುವ ಅವಶ್ಯಕತೆ ಇಲ್ಲ. ಕೇಳುವ ಅಗತ್ಯ ನನಗಿಲ್ಲ. ಹೀಗಂಗ ಸಚಿವ ಲಕ್ಷ್ಮಣ್ ಸವದಿಗೆ ಶಾಸಕ ರೇಣುಕಾಚಾರ್ಯ ಪರೋಕ್ಷ ಟಾಂಗ್ ನೀಡಿದ್ದಾರೆ.

ಮಾಜಿ ಶಾಸಕ ಲಕ್ಷ್ಮಣ್ ಸವದಿಗೆ ಮಂತ್ರಿ ಸ್ಥಾನ ಕೊಟ್ಟ ವಿಚಾರಕ್ಕೆ ಪ್ರತಿಕ್ರಿಯಿಸಿರೋ ಅವರು, ನಾನು‌ ಇದ್ದದ್ದು ಇದ್ದಂಗೆ ಹೇಳಿದ್ರೆ ಎದ್ಬಂದು ಎದೆಗೆ ಒದ್ದಂರಂತೆ ಹಾಗಯಿತು ಇದು ಅಂತ ಪರೋಕ್ಷವಾಗಿ ವ್ಯಂಗ್ಯವಾಡಿದ್ರು.

ನಾನು ಮಂತ್ರಿಯಾಗಲು  ಬೆಗ್ ಮಾಡೋಲ್ಲ, ಅದರ ಅವಶ್ಯಕತೆ ಇಲ್ಲ. ನಾನು ಬಂಡೆಯಂತೆ ನಾನು ಕರಗಲ್ಲ. 
ಮಣ್ಣಿನ ಹೆಂಟೆ ಹೊಡೆಯುತ್ತೆ, ಬಂಡೆ ಬಂಡೆಯಾಗೆ ಇರುತ್ತದೆ. ದುರಾಹಂಕಾರ ಇಲ್ಲ. ಜನ ಈ ಮಟ್ಟಕ್ಕೆ ಬೆಳೆಸಿದ್ದಾರೆ ಅಂತ ರೇಣುಕಾಚಾರ್ಯ ಹೇಳಿಕೊಂಡಿದ್ದಾರೆ.

ಚಿತ್ರದುರ್ಗದಲ್ಲಿ ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿಕೆ ನೀಡಿದ್ದು, ಸಚಿವ ಸ್ಥಾನ ಕೈ ತಪ್ಪಿದ ವಿಚಾರಕ್ಕೆ ಪ್ರತಿಕ್ರಿಯಿಸಿದ್ದು, ಮೇಲಿದ್ದವರು ಕೆಳಗೆ ಬರ್ತಾರೆ. ಕೆಳಗಿದ್ದವರು ಮೇಲೆ ಹೋಗ್ತಾರೆ. ಎಲ್ಲವನ್ನು ಸ್ವೀಕರಿಸುವ ಮನಸ್ಥಿತಿ ಇರಬೇಕು, ಇದೊಂದು ಗೇಮ್ ಅಂತ ಹೇಳೋ ಮೂಲಕ ಯಡಿಯೂರಪ್ಪರ ನಡೆಯನ್ನು ಸಮರ್ಥನೆ ಮಾಡಿಕೊಳ್ಳಲು ಯತ್ನಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments