Webdunia - Bharat's app for daily news and videos

Install App

ರೇಣುಕಾಸ್ವಾಮಿ ಪ್ರಕರಣ, ತನಿಖೆ ಅಂತಿಮ ಹಂತದಲ್ಲಿರುವಾಗ ತನಿಖಾಧಿಕಾರಿ ದಿಢೀರ್‌ ವರ್ಗಾವಣೆ

sampriya
ಶುಕ್ರವಾರ, 14 ಜೂನ್ 2024 (16:09 IST)
Photo By Instagram
ಬೆಂಗಳೂರು: ದೇಶವನ್ನೇ ಬೆಚ್ಚಿಬೀಳಿಸಿದ ಚಿತ್ರದುರ್ಗಾದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಅವರು ಪೊಲೀಸ್‌ ಕಸ್ಟಡಿಯಲ್ಲಿದ್ದು, ಇದೀಗ ಈ ಪ್ರಕರಣದ ತನಿಖಾಧಿಕಾರಿಯನ್ನು ದಿಢೀರ್‌ ವರ್ಗಾವಣೆ ಮಾಡಲಾಗಿದೆ.

ಕಾಮಾಕ್ಷಿಪಾಳ್ಯ ಇನ್‌ಸ್ಪೆಕ್ಟರ್ ಗಿರೀಶ್ ನಾಯ್ಕ್ ಅವರನ್ನು ದಿಢೀರ್ ವರ್ಗಾವಣೆ ಮಾಡಿದ್ದು, ಇದೀಗ ಈ ಪ್ರಕರಣದ ಹೊಣೆಯನ್ನು ವಿಜಯನಗರ ಉಪವಿಭಾಗದ ಎಸಿಪಿ ಚಂದನ್ ಅವರಿಗೆ ವಹಿಸಲಾಗಿದೆ.

ಇನ್ನೂ ಗಿರೀಶ್‌ ಅವರನ್ನು ಚುನಾವಣೆ ನಿಮಿತ್ತ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಿಂದ ಕಾಮಾಕ್ಷಿಪಾಳ್ಯ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ಅದರಂತೆ ಅವರನ್ನು ಇದೀಗ ವಾಪಾಸ್‌ ಅಲ್ಲಿಗೆ ವರ್ಗಾಯಿಸಲಾಗಿದೆ. ಇದು ದಿಢೀರ್‌ ವರ್ಗಾವಣೆಯಲ್ಲ, ಮುಂಚೆನೇ ಇದು ತಿಳಿದಿತ್ತು ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಮತ್ತೊಬ್ಬ ಅಧಿಕಾರಿ ಈ ಸಂಬಂಧ ಪ್ರತಿಕ್ರಿಯಿಸಿ, ರೇಣುಕಾಸ್ವಾಮಿ ಹತ್ಯೆ ಪ್ರಕರಣ ಅಂತಿಮ  ಹಂತದಲ್ಲಿರುವಾಗ ಗಿರೀಶ್‌ ಅವರನ್ನು ಇನ್‌ಸ್ಪೆಕ್ಟರ್‌ ಹುದ್ದೆಯಲ್ಲೇ ಮುಂದುವರೆಸುವ ಅವಕಾಶಗಳಿತ್ತು ಎಂದಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments