Webdunia - Bharat's app for daily news and videos

Install App

ಅತ್ತಿಬೆಲೆ ಗಡಿಯಲ್ಲಿ ಕಳ್ಳದಾರಿಗಳು ರೀ ಓಪನ್ ; ತಮಿಳುನಾಡಿನಿಂದ ರಾಜ್ಯಕ್ಕೆ ಜನರ ಎಂಟ್ರಿ

Webdunia
ಮಂಗಳವಾರ, 16 ಜೂನ್ 2020 (09:52 IST)
Normal 0 false false false EN-US X-NONE X-NONE

 

ಬೆಂಗಳೂರು : ಕರ್ನಾಟಕಕ್ಕೆ ಕಳ್ಳದಾರಿ ಕಂಟಕವಾಗಿ ಪರಿಣಮಿಸಿದ್ದು, ತಮಿಳುನಾಡಿನಿಂದ ರಾಜ್ಯಕ್ಕೆ ಜನರು ಎಂಟ್ರಿ ಕೊಡುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
 


 

ಅತ್ತಿಬೆಲೆ ಗಡಿಯಲ್ಲಿ ಕಳ್ಳದಾರಿಗಳು ರೀ ಓಪನ್ ಆಗಿದ್ದು,  ತಮಿಳುನಾಡಿನಿಂದ ಮತ್ತೆ ಬೆಂಗಳೂರಿಗೆ ಜನ ಎಂಟ್ರಿ ಕೊಡುತ್ತಿದ್ದಾರೆ. ಹಾಗೇ ಬಂದವರಿಗೆ  ಕ್ವಾರಂಟೈನ್ ಇಲ್ಲ, ತಪಸಣೆ ಇಲ್ಲದೆ ಕಾರಣ ಕೊರೊನಾ ಹರಡುವ ಸಂಭವವಿದೆ ಎನ್ನಲಾಗಿದೆ.

 

ಜೆಸಿಬಿಯಿಂದ ಮುಚ್ಚಿಸಿದ ಕಳ್ಳದಾರಿ ರೀ ಓಪನ್ ಮಾಡಿದ್ದು, ಬೈಕ್ ಅಷ್ಟೇ ಅಲ್ಲ ಕಾರುಗಳು ಹೊಸೂರಿನ ಸಿಪಾಟ್ ಗ್ರಾಮದ ಮೂಲಕ ಸಂಚಾರ ಮಾಡುತ್ತಿದ್ದು, ಈ ರಸ್ತೆಯಲ್ಲಿ ಈಗ ಹೇಳೋರಿಲ್ಲ ಕೇಳೋರಿಲ್ಲ ಎನ್ನುವ ಹಾಗಾಗಿದೆ ಎನ್ನಲಾಗಿದೆ.   

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments