ಅತ್ತಿಬೆಲೆ ಗಡಿಯಲ್ಲಿ ಕಳ್ಳದಾರಿಗಳು ರೀ ಓಪನ್ ; ತಮಿಳುನಾಡಿನಿಂದ ರಾಜ್ಯಕ್ಕೆ ಜನರ ಎಂಟ್ರಿ

Webdunia
ಮಂಗಳವಾರ, 16 ಜೂನ್ 2020 (09:52 IST)
Normal 0 false false false EN-US X-NONE X-NONE

 

ಬೆಂಗಳೂರು : ಕರ್ನಾಟಕಕ್ಕೆ ಕಳ್ಳದಾರಿ ಕಂಟಕವಾಗಿ ಪರಿಣಮಿಸಿದ್ದು, ತಮಿಳುನಾಡಿನಿಂದ ರಾಜ್ಯಕ್ಕೆ ಜನರು ಎಂಟ್ರಿ ಕೊಡುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
 


 

ಅತ್ತಿಬೆಲೆ ಗಡಿಯಲ್ಲಿ ಕಳ್ಳದಾರಿಗಳು ರೀ ಓಪನ್ ಆಗಿದ್ದು,  ತಮಿಳುನಾಡಿನಿಂದ ಮತ್ತೆ ಬೆಂಗಳೂರಿಗೆ ಜನ ಎಂಟ್ರಿ ಕೊಡುತ್ತಿದ್ದಾರೆ. ಹಾಗೇ ಬಂದವರಿಗೆ  ಕ್ವಾರಂಟೈನ್ ಇಲ್ಲ, ತಪಸಣೆ ಇಲ್ಲದೆ ಕಾರಣ ಕೊರೊನಾ ಹರಡುವ ಸಂಭವವಿದೆ ಎನ್ನಲಾಗಿದೆ.

 

ಜೆಸಿಬಿಯಿಂದ ಮುಚ್ಚಿಸಿದ ಕಳ್ಳದಾರಿ ರೀ ಓಪನ್ ಮಾಡಿದ್ದು, ಬೈಕ್ ಅಷ್ಟೇ ಅಲ್ಲ ಕಾರುಗಳು ಹೊಸೂರಿನ ಸಿಪಾಟ್ ಗ್ರಾಮದ ಮೂಲಕ ಸಂಚಾರ ಮಾಡುತ್ತಿದ್ದು, ಈ ರಸ್ತೆಯಲ್ಲಿ ಈಗ ಹೇಳೋರಿಲ್ಲ ಕೇಳೋರಿಲ್ಲ ಎನ್ನುವ ಹಾಗಾಗಿದೆ ಎನ್ನಲಾಗಿದೆ.   

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಹುಡುಕಿ ನಗರಕ್ಕೆ ಬಂದಿದ್ದ ಯುವಕ ಅನುಮಾನಸ್ಪದ ಸಾವು

ಬೆಳಗಾವಿ: ಮನೆಯಿಂದ ಕೊಳೆತ ವಾಸನೆ, ಬಾಗಿಲು ತೆರೆದಾಗ ಮಾಜಿ ಪತಿ ಪೊಲೀಸಪ್ಪನ ಕೃತ್ಯ ಬಟಾಬಯಲು

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು

ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ

ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪತ್ನಿ

ಮುಂದಿನ ಸುದ್ದಿ
Show comments