ಪದೇ ಪದೇ ನ್ಯಾಯವಾದಿಗಳ ಮೇಲೆ ಹಲ್ಲೆ ಆಗೋದ್ಯಾಕೆ?

Webdunia
ಮಂಗಳವಾರ, 17 ಸೆಪ್ಟಂಬರ್ 2019 (19:26 IST)
ನ್ಯಾಯವಾದಿಗಳ ಮೇಲಾಗುತ್ತಿರುವ ಹಲ್ಲೆಗಳನ್ನು ತಡೆಯಬೇಕು ಎಂಬ ಒತ್ತಾಯ ಕೇಳಿಬಂದಿದೆ.

ನ್ಯಾಯವಾದಿಗಳ ಮೇಲೆ ಆಗುತ್ತಿರುವ ಹಲ್ಲೆ ತಡೆಯಬೇಕು ಮತ್ತು ಹಲ್ಲೆಕೋರರನ್ನ ಬಂಧಿಸಿ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಬೆಳಗಾವಿ ಬಾರ ಅಸೋಶಿಯೇಷನ್ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು

ವಿಜಯಪುರದ ನ್ಯಾಯವಾದಿ ಚಾಂದ ಕೋಟೆ ಮತ್ತು ಬೆಳಗಾವಿ ಜಿಲ್ಲೆಯ ನ್ಯಾಯವಾದಿ ಎಸ್.ಬಿ.ಹೊಟ್ಟಿ ಮೇಲೆ ಹಲ್ಲೆಗಳಾಗಿದ್ದು, ಕೂಡಲೆ ಹಲ್ಲೆಕೋರರನ್ನು ಬಂಧಿಸಿ ಕಾನೂನುನಡಿಯಲ್ಲಿ ಶಿಕ್ಷೆ ನೀಡಬೇಕು. ನ್ಯಾಯವಾದಿ ಮೇಲೆ ಹಲ್ಲೆಯಾಗದಂತೆ ಭದ್ರತೆಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.  

ಬಾರ ಅಸೋಸಿಯೇಷನ್ ಅಧ್ಯಕ್ಷ ಏ.ಜಿ. ಮುಳವಾಡಮಠ, ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ನ್ಯಾಯವಾದಿಗಳ ಮೇಲೆ ನಿರಂತರವಾಗಿ ಹಲ್ಲೆಗಳು ನಡೆಯುತ್ತಲೇ ಇವೆ. ಹಲ್ಲೆಕೋರರನ್ನು ಬಂಧಿಸುವಂತೆ ಮತ್ತು ನ್ಯಾಯವಾದಿಗಳಿಗೆ ಭದ್ರತೆ ನೀಡುವಂತೆ ಜಿಲ್ಲಾಡಳಿತಕ್ಕೆ ಹಲವು ಬಾರಿ ಮನವಿ ನೀಡಿದರು ಯಾವುದೇ ಕ್ರಮ ಕೈಗೊಂಡಿಲ್ಲ.

ಈ ವಿಷಯದ ಕುರಿತು ಚರ್ಚಾಸಭೆಗೂ ನಮ್ಮನ್ನು ಅಹ್ವಾನಿಸಿಲ್ಲ. ಇನ್ನು ಮುಂದೆ ಯಾವುದಾದರು ಹಲ್ಲೆಗಳು ಜರುಗಿದರೆ ಅದಕ್ಕೆ ಜಿಲ್ಲಾಡಳಿತವೇ ಕಾರಣವಾಗುತ್ತದೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೂರಜ್​ ರೇವಣ್ಣಗೆ ಮತ್ತೆ ಸಂಕಷ್ಟ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ಬಿ ರಿಪೋರ್ಟ್‌ ತಿರಸ್ಕರಿಸಿದ ಕೋರ್ಟ್‌

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಾಟಿ ಕೋಳಿ ತಿಂದ ಸಿದ್ದರಾಮಯ್ಯ ಎಂದ ಶಾಸಕ ಸುರೇಶ್ ಕುಮಾರ್: ರಾಜ್ಯಕ್ಕೆ ವೆಜ್ ಸಿಎಂ ಬೇಕಿತ್ತಾ ಎಂದ ನೆಟ್ಟಿಗರು

ಡಿಕೆ ಶಿವಕುಮಾರ್ ಜೊತೆ ಬ್ರೇಕ್ ಫಾಸ್ಟ್ ಬಳಿಕ ಫೈನಲ್ ನಿರ್ಧಾರ ಹೇಳಿದ ಸಿಎಂ ಸಿದ್ದರಾಮಯ್ಯ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ಮುಂದಿನ ಸುದ್ದಿ
Show comments