Webdunia - Bharat's app for daily news and videos

Install App

ಪದೇ ಪದೇ ನ್ಯಾಯವಾದಿಗಳ ಮೇಲೆ ಹಲ್ಲೆ ಆಗೋದ್ಯಾಕೆ?

Webdunia
ಮಂಗಳವಾರ, 17 ಸೆಪ್ಟಂಬರ್ 2019 (19:26 IST)
ನ್ಯಾಯವಾದಿಗಳ ಮೇಲಾಗುತ್ತಿರುವ ಹಲ್ಲೆಗಳನ್ನು ತಡೆಯಬೇಕು ಎಂಬ ಒತ್ತಾಯ ಕೇಳಿಬಂದಿದೆ.

ನ್ಯಾಯವಾದಿಗಳ ಮೇಲೆ ಆಗುತ್ತಿರುವ ಹಲ್ಲೆ ತಡೆಯಬೇಕು ಮತ್ತು ಹಲ್ಲೆಕೋರರನ್ನ ಬಂಧಿಸಿ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಬೆಳಗಾವಿ ಬಾರ ಅಸೋಶಿಯೇಷನ್ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು

ವಿಜಯಪುರದ ನ್ಯಾಯವಾದಿ ಚಾಂದ ಕೋಟೆ ಮತ್ತು ಬೆಳಗಾವಿ ಜಿಲ್ಲೆಯ ನ್ಯಾಯವಾದಿ ಎಸ್.ಬಿ.ಹೊಟ್ಟಿ ಮೇಲೆ ಹಲ್ಲೆಗಳಾಗಿದ್ದು, ಕೂಡಲೆ ಹಲ್ಲೆಕೋರರನ್ನು ಬಂಧಿಸಿ ಕಾನೂನುನಡಿಯಲ್ಲಿ ಶಿಕ್ಷೆ ನೀಡಬೇಕು. ನ್ಯಾಯವಾದಿ ಮೇಲೆ ಹಲ್ಲೆಯಾಗದಂತೆ ಭದ್ರತೆಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.  

ಬಾರ ಅಸೋಸಿಯೇಷನ್ ಅಧ್ಯಕ್ಷ ಏ.ಜಿ. ಮುಳವಾಡಮಠ, ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ನ್ಯಾಯವಾದಿಗಳ ಮೇಲೆ ನಿರಂತರವಾಗಿ ಹಲ್ಲೆಗಳು ನಡೆಯುತ್ತಲೇ ಇವೆ. ಹಲ್ಲೆಕೋರರನ್ನು ಬಂಧಿಸುವಂತೆ ಮತ್ತು ನ್ಯಾಯವಾದಿಗಳಿಗೆ ಭದ್ರತೆ ನೀಡುವಂತೆ ಜಿಲ್ಲಾಡಳಿತಕ್ಕೆ ಹಲವು ಬಾರಿ ಮನವಿ ನೀಡಿದರು ಯಾವುದೇ ಕ್ರಮ ಕೈಗೊಂಡಿಲ್ಲ.

ಈ ವಿಷಯದ ಕುರಿತು ಚರ್ಚಾಸಭೆಗೂ ನಮ್ಮನ್ನು ಅಹ್ವಾನಿಸಿಲ್ಲ. ಇನ್ನು ಮುಂದೆ ಯಾವುದಾದರು ಹಲ್ಲೆಗಳು ಜರುಗಿದರೆ ಅದಕ್ಕೆ ಜಿಲ್ಲಾಡಳಿತವೇ ಕಾರಣವಾಗುತ್ತದೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಸಿಗ್ನಲ್ ಕೊಟ್ಟಾಯ್ತು, ಬಿ ನಾಗೇಂದ್ರ ಬಗ್ಗೆ ಅಂದುಕೊಂಡಿದ್ದು ಎರಡೇ ದಿನದಲ್ಲಿ ನಿಜವಾಗುತ್ತಾ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮುಂದಿನ ಸುದ್ದಿ
Show comments