Select Your Language

Notifications

webdunia
webdunia
webdunia
webdunia

ಪ್ರಧಾನಿ ಮೋದಿ ಬಳಿಕ ಸಿಎಂ ಬಿಎಸ್ ವೈ ಯಿಂದ ವರದಿ

ಪ್ರಧಾನಿ ಮೋದಿ ಬಳಿಕ ಸಿಎಂ ಬಿಎಸ್ ವೈ ಯಿಂದ ವರದಿ
ಬೆಂಗಳೂರು , ಬುಧವಾರ, 13 ಮೇ 2020 (10:04 IST)
ಬೆಂಗಳೂರು : ಪ್ರಧಾನಿ ಮೋದಿ ಬಳಿಕ ಇದೀಗ ಸಿಎಂ ಬಿಎಸ್ ಯಡಿಯೂರಪ್ಪ ಲಾಕ್ ಡೌನ್ ಕುರಿತಾದ ವರದಿ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.


ಇಂದು ಅಥವಾ ನಾಳೆ ಸಿಎಂ ಬಿಎಸ್ ಯಡಿಯೂರಪ್ಪ ಅವರು 2ನೇ ಪ್ಯಾಕೇಜ್ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ. 700ಕೋಟಿ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದ್ದು,  ಆ ಮೂಲಕ ಸಂಕಷ್ಟದಲ್ಲಿರುವ ವಿವಿಧ ವರ್ಗಗಳಿಗೆ ನೆರವು ನೀಡಲಿದ್ದಾರೆ ಎನ್ನಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ನಿರ್ಮಲಾ ಸೀತಾರಾಮನ್ ಪ್ಯಾಕೇಜ್ ನಲ್ಲಿ ಏನೇನಿರಬಹುದು?