ಮುರುಘಾ ಮಠದ ಕಾರ್ಯವೈಖರಿ ಬಗ್ಗೆ ವರದಿ

Webdunia
ಬುಧವಾರ, 16 ನವೆಂಬರ್ 2022 (16:48 IST)
ಮುರುಘಾ ಮಠದ ಶಿವಮೂರ್ತಿ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ಹಿನ್ನೆಲೆ ಪೀಠದ ಕಾರ್ಯ ವೈಖರಿ ಹಾಗೂ ಅಲ್ಲಿನ ಸ್ಥಿತಿಗತಿಗಳ ಕುರಿತು ಜಿಲ್ಲಾಧಿಕಾರಿ ದಿವ್ಯಪ್ರಭು 5 ಪುಟದ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ. ''ಸರ್ಕಾರದ ಆದೇಶದಂತೆ ವಾಸ್ತವಾಂಶದ ವರದಿ ಸಲ್ಲಿಸಿದ್ದೇನೆ. ವರದಿ ಪರಿಶೀಲಿಸಿ ಸರ್ಕಾರ ಮುಂದಿನ ಕ್ರಮ ಜರುಗಿಸಲಿದೆ,'' ಎಂದು ಅವರು ತಿಳಿಸಿದರು. ಶಿವಮೂರ್ತಿಯ ಬಂಧನದ ನಂತರ ನವೆಂಬರ್‌ 4ರಂದು ಮಠದ ಸ್ಥಿತಿಗತಿ ಬಗ್ಗೆ ವರದಿ ನೀಡುವಂತೆ ಜಿಲ್ಲಾಧಿಕಾರಿಗೆ ಸರ್ಕಾರ ಸೂಚನೆ ನೀಡಿತ್ತು. ಇದೇ ವೇಳೆ, ''ಮಠದ ಎಲ್ಲ ಆಗು ಹೋಗುಗಳು ಸುಗಮವಾಗಿ ನಡೆಯುತ್ತಿರುವುದರಿಂದ ಸರ್ಕಾರ ಆಡಳಿತಾಧಿಕಾರಿ ನೇಮಿಸುವುದು ಅನಗತ್ಯ,'' ಎಂದು ಮಠದ ಉಸ್ತುವಾರಿ ಶ್ರೀ ಬಸವಪ್ರಭು ಸ್ವಾಮೀಜಿ ಹೇಳಿದ್ದಾರೆ. ಜಿಲ್ಲಾಧಿಕಾರಿ ಸಲ್ಲಿಸಿರುವ ವರದಿ ಆಧರಿಸಿ ಮಠದ ಮುಂದಿನ ಕಾರ್ಯವೈಖರಿಗಳ ಬಗ್ಗೆ ಸರ್ಕಾರ ಕ್ರಮಕೈಗೊಳ್ಳಲಿದೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನರೇಗಾ ಉಳಿಸಲು ರಾಜಭವನ ಚಲೊ: ಕೇಂದ್ರ ಸರ್ಕಾರದ ವಿರುದ್ಧ ತೊಡೆತಟ್ಟಿದ ಡಿಕೆಶಿ

ಗಣತಂತ್ರ ವ್ಯವಸ್ಥೆಗೆ ಪವಿತ್ರ ಸಂವಿಧಾನವೇ ಅಧಿಪತಿ: ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್‌

ಕರ್ತವ್ಯಪಥದಲ್ಲಿ ವಂದೇ ಮಾತರಂ ಥೀಂನಲ್ಲೇ ಗಣರಾಜ್ಯೋತ್ಸವ ಸಂಭ್ರಮ: ಮೋದಿ ಶುಭಾಶಯ

ಆಪರೇಷನ್ ಸಿಂಧೂರವನ್ನು ಹಾಡಿಹೊಗಲಿದ ರಾಷ್ಟ್ರಪತಿ: ದೇಶಕ್ಕೆ ಮುರ್ಮು ಗಣರಾಜ್ಯೋತ್ಸವ ಸಂದೇಶ

ಸರ್ಕಾರ ನೀಡುವ ಭಾಷಣವನ್ನು ರಾಜ್ಯಪಾಲರು ಬದಲಾಯಿಸುವ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ