Webdunia - Bharat's app for daily news and videos

Install App

ಗಣರಾಜ್ಯೋತ್ಸವದ ಹಿನ್ನಲೆ ; ಬೆಂಗಳೂರಿನ ಮಾಣಿಕ್ಯ ಷಾ ಪರೇಡ್ ಮೈದಾನದಲ್ಲಿ ಬಿಗಿಭದ್ರತೆ

Webdunia
ಶುಕ್ರವಾರ, 24 ಜನವರಿ 2020 (10:42 IST)
ಬೆಂಗಳೂರು : ಜನವರಿ 26ರಂದು ಗಣರಾಜ್ಯೋತ್ಸವ ಆಚರಣೆ ಹಿನ್ನಲೆ  ಬೆಂಗಳೂರಿನ ಮಾಣಿಕ್ಯ ಷಾ ಪರೇಡ್ ಮೈದಾನದಲ್ಲಿ ಬಿಗಿಭದ್ರತೆ ಏರ್ಪಡಿಸಲಾಗುತ್ತಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೇಳಿದ್ದಾರೆ.

ಬಿಬಿಎಂಪಿ ಆಯುಕ್ತ, ಜಿಲ್ಲಾಧಿಕಾರಿಯಿಂದ ಜಂಟಿ ಸುದ್ದಿಗೋಷ್ಠಿ ನಡೆಸಿ 9 ಡಿಸಿಪಿಗಳ ನೇತೃತ್ವದಲ್ಲಿ ಪೊಲೀಸ್ ಬಿಗಿಬಂದೋಬಸ್ತ್ , 150 ಪೊಲೀಸ್ ಅಧಿಕಾರಿಗಳು, 943 ಪೊಲೀಸ್ ಸಿಬ್ಬಂದಿ. 10 ಕೆಎಸ್ ಆರ್ ಪಿ ತುಕಡಿ, 2 ಡಿಸ್ವ್ಯಾಟ್ ತಂಡ, ಗರುಡ ಪಡೆ, ಕ್ಷಿಪ್ರ ಕಾರ್ಯಾಚರಣೆ ಪಡೆ, ಕಮಾಂಡ್ ಕಂಟ್ರೋಲ್ ನಿಯೋಜನೆ, 7 ಕಡೆ ಎಎಸ್ ಚೆಕ್ ಪೋಸ್ಟ್ , 85 ಸಿಸಿಕ್ಯಾಮರಾ ಅಳವಡಿಕೆಗೆ ಸಿದ್ಧತೆ ಮಾಡಿಕೊ‍ಳ್ಳಲಾಗುತ್ತಿದೆ.

 

ಹಾಗೇ ಬೆಂಗಳೂರಿನಲ್ಲಿ ಜ.26ರಂದು ರೆಡ್ ಅಲರ್ಟ್ ಘೋಷಣೆ ಮಾಡಲಿದ್ದು,  ಗಣರಾಜ್ಯೋತ್ಸವದಂದು ಯಾವುದೇ ಧರಣಿಗೆ ಅವಕಾಶವಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೇಳಿಕದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments