Webdunia - Bharat's app for daily news and videos

Install App

ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮ ದಿನದಿಂದಲೇ ಗಣರಾಜ್ಯೋತ್ಸವ ಆಚರಣೆ ಆರಂಭ

Webdunia
ಭಾನುವಾರ, 16 ಜನವರಿ 2022 (20:32 IST)
ನೇತಾಜಿ ಸುಭಾಷ್ ಚಂದ್ರ ಬೋಸರ ಜನ್ಮ ದಿನದಿಂದ ಗಣರಾಜ್ಯೋತ್ಸವದ ಆಚರಣೆಗಳನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ಗಣರಾಜ್ಯೋತ್ಸವದ ಆಚರಣೆಯಲ್ಲಿ ಸುಭಾಷ್ ಚಂದ್ರ ಬೋಸ್ ಜಯಂತಿ ಸೇರಿಸಲು ಜ.24 ಬದಲಿಗೆ ಜ.23ರಿಂದ ಗಣರಾಜ್ಯೋತ್ಸವದ ಆಚರಣೆ ಆರಂಭವಾಗಲಿದೆ.
ನೇತಾಜಿ ಜನ್ಮ ದಿನವನ್ನು ಪರಾಕ್ರಮ್ ದಿವಸ್ ಎಂದು ಆಚರಿಸಲಾಗುತ್ತಿದೆ. ಭಾರತೀಯ ಸಂಸ್ಕೃತಿ ಹಾಗೂ ಇತಿಹಾಸ ಸೇರಿದಂತೆ ಇತರೆ ಪ್ರಮುಖ ಅಂಶಗಳನ್ನು ಸ್ಮರಿಸುವಲ್ಲಿ ಪ್ರಧಾನಿ ಮೋದಿ ಗಮನ ಹರಿಸಿದ್ದಾರೆ.
ಆ.14ಕ್ಕೆ ವಿಭಜನೆಯ ಕರಾಳ ದಿನ: ದೇಶ ವಿಭಜನೆಗೊಂಡ ದಿನವನ್ನು ನೆನಪಿಸಿಕೊಳ್ಳಲಾಗುತ್ತದೆ.
ಅ.31 ಏಕತಾ ದಿವಸ್: ಸರ್ದಾರ್ ವಲ್ಲಭಬಾಯಿ ಪಟೇಲರ ಜನ್ಮದಿನದ ಅಂಗವಾಗಿ ಅಂದು ದೇಶದೆಲ್ಲೆಡೆ ಏಕತಾ ದಿನದ ಆಚರಣೆ ನಡೆಸಲಾಗುತ್ತದೆ.
ನ.15 ಜಂಜಾಟಿಯ ಗೌರವ್ ದಿವಸ್: ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಡಾ ಅವರ ಜನ್ಮದಿನದ ಅಂಗವಾಗಿ ಈ ದಿನ ಆಚರಿಸಲಾಗುತ್ತದೆ.
ನ.26: ಸಂವಿಧಾನ ದಿನ: ಅಂದು 1949ರಲ್ಲಿ ಸಂವಿಧಾನ ಅಂಗೀಕರಿಸಲಾಗಿತ್ತು.
ಡಿ.26: ವೀರ ಬಾಲ ದಿವಸ್: ತಮ್ಮ ಜೀವನ ತ್ಯಾಗ ಮಾಡಿದ 10ನೇ ಸಿಖ್ ಗುರು ಗೋಬಿಂದ್ ಸಿಂಗ್ ರ ಮಕ್ಕಳು ಸಾಹಿಬ್ಜಾದಾ ಫತೇಸಿಂಗ್ ಹಾಗೂ ಸಾಹಿಬ್ಜಾದಾ ಝೋರಾವಾರ್ ಸಿಂಗ್ ಅವರ ಗೌರವಾರ್ಥವಾಗಿ ಆಚರಿಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments