Webdunia - Bharat's app for daily news and videos

Install App

ಸಾರಿಗೆ ನೌಕರರ ವಜಾ ಆದೇಶ ಹಿಂಪಡೆಯುವಂತೆ ಸಿಎಂಗೆ ಮನವಿ

Webdunia
ಬುಧವಾರ, 25 ಆಗಸ್ಟ್ 2021 (11:50 IST)
ಬೆಂಗಳೂರು : ಸಾರಿಗೆ ನೌಕರರ ಮುಷ್ಕರದಲ್ಲಿ ಭಾಗಿಯಾಗಿದ್ದ ಕೆಲ ಸಾರಿಗೆ ನೌಕರರ ವಜಾ ಹಿನ್ನೆಲೆಯಲ್ಲಿ ವಜಾ ಆದೇಶ ಹಿಂಪಡೆಯುವಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು.

ಆರ್ ಟಿ ನಗರದ ನಿವಾಸದಲ್ಲಿ ಸಾರಿಗೆ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ್ ನೇತೃತ್ವದಲ್ಲಿ ಸಿಎಂ ಭೇಟಿ ಮಾಡಿದ್ದು, ಮುಷ್ಕರದ ವೇಳೆ ವಜಾಗೊಂಡಿದ್ದ ನೌಕರರನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು. ಈ ನಡುವೆ ಜುಲೈ ತಿಂಗಳಿನ ವೇತನ ಬಿಡುಗಡೆಗೂ ಮನವಿ ನೀಡಲಾಗಿದೆ.
ಕಳೆದ ಏಪ್ರಿಲ್ ನಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಮುಷ್ಕರ ಮಾಡಿದ್ದ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ 2109 ಸಾರಿಗೆ ನೌಕರರನ್ನು ವಜಾ ಮಾಡಿದ್ದು, 500ಕ್ಕೂ ಹೆಚ್ಚು ನೌಕರರನ್ನು ದೂರದ ಸ್ಥಳಗಳಿಗೆ ವರ್ಗಾವಣೆ ಮಾಡಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

ಮುಂದಿನ ಸುದ್ದಿ
Show comments