CBI ಮೂಲಕ ತನಿಖೆ ನಡೆಸುವಂತೆ ಮನವಿ

Webdunia
ಬುಧವಾರ, 2 ಆಗಸ್ಟ್ 2023 (20:28 IST)
ವಿದ್ಯಾರ್ಥಿನಿ ಸೌಜನ್ಯ ಸಾವಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ, ಸರ್ಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಿಕೊಡಬೇಕೆಂದು ಒತ್ತಾಯಿಸಿದ್ದಾರೆ. ಸೌಜನ್ಯ ಸಾವು ಪ್ರಕರಣ ವಿಚಾರವಾಗಿ ಧರ್ಮಸ್ಥಳ ಕ್ಷೇತ್ರದ ಬಗ್ಗೆ ಮತ್ತು ನಮ್ಮ ಕುಟುಂಬದ ಬಗ್ಗೆ ಅವಹೇಳನಕಾರಿ, ಸುಳ್ಳು ಹೇಳಿಕೆ, ಆಪಾದನೆ, ವದಂತಿಗಳನ್ನು ಹಬ್ಬಿಸುತ್ತಿರುವುದರ ಬಗ್ಗೆ ಭಕ್ತಾದಿಗಳು ಹಾಗೂ ಸಾರ್ವಜನಿಕರು ಗೊಂದಲಕ್ಕೆ ಈಡಾಗಬಾರದಾಗಿ ವಿನಂತಿಸುತ್ತೇನೆ ಎಂದರು. ಕಾಲೇಜು ವಿದ್ಯಾರ್ಥಿನಿ ಸೌಜನ್ಯಳ ಹತ್ಯೆಯ ಪ್ರಕರಣದಲ್ಲಿ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಉನ್ನತ ಮಟ್ಟದ ತನಿಖೆ ನಡೆಸಿ, ಸತ್ಯಾಂಶ ಹೊರಬರುವಂತೆ ಸಿಬಿಐ ಮೂಲಕ ತನಿಖೆ ನಡೆಸುವಂತೆ ಸರ್ಕಾರವನ್ನು ಶ್ರೀ ಕ್ಷೇತ್ರದ ಪರವಾಗಿ ಮತ್ತು ನಮ್ಮ ಕುಟುಂಬಸ್ಥರ ಪರವಾಗಿ ಒತ್ತಾಯಿಸುವುದಾಗಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಕ್ಕು ಸ್ಥಾವರದಲ್ಲಿ ಭಾರಿ ಪ್ರಮಾಣದ ಲೋಹ ಹರಿದು 9ಮಂದಿ ಸಾವು, ಹಲವರಿಗೆ ಗಾಯ

ಶಿವಮೊಗ್ಗ: ಕಾಂಗ್ರೆಸ್ ಕಾರ್ಯಕರ್ತನ ಕೈ ತುಂಡಾಗುವ ಮಟ್ಟಿಗೆ ಹಲ್ಲೆ

ಗ್ರ್ಯಾಂಡ್‌ ಮಾಸ್ಟರ್ ಆರ್ ಪ್ರಜ್ಞಾನಂದ್‌ ಜತೆ ಚೆಸ್ ಆಡಿದ ವಿಜಯ್, Video

ಉಪಮುಖ್ಯಮಂತ್ರಿ ಹುದ್ದೆಯನ್ನು ಬಯಸಿದ್ರಾಂತ್ತೆ ಈ ಸಚಿವರು, ಕೊನೆಗೂ ಅಮಾಧಾನ ಹೊರಹಾಕಿದ ಕೈ ನಾಯಕ

ಇಂದಿನಿಂದ ಕರಾವಳಿ ಭಾಗದಲ್ಲಿ ನಿರೀಕ್ಷೆಗೂ ಮೀರಿ ಹವಾಮಾನದಲ್ಲಿ ವ್ಯತ್ಯಯ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments