Webdunia - Bharat's app for daily news and videos

Install App

CBI ಮೂಲಕ ತನಿಖೆ ನಡೆಸುವಂತೆ ಮನವಿ

Webdunia
ಬುಧವಾರ, 2 ಆಗಸ್ಟ್ 2023 (20:28 IST)
ವಿದ್ಯಾರ್ಥಿನಿ ಸೌಜನ್ಯ ಸಾವಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ, ಸರ್ಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಿಕೊಡಬೇಕೆಂದು ಒತ್ತಾಯಿಸಿದ್ದಾರೆ. ಸೌಜನ್ಯ ಸಾವು ಪ್ರಕರಣ ವಿಚಾರವಾಗಿ ಧರ್ಮಸ್ಥಳ ಕ್ಷೇತ್ರದ ಬಗ್ಗೆ ಮತ್ತು ನಮ್ಮ ಕುಟುಂಬದ ಬಗ್ಗೆ ಅವಹೇಳನಕಾರಿ, ಸುಳ್ಳು ಹೇಳಿಕೆ, ಆಪಾದನೆ, ವದಂತಿಗಳನ್ನು ಹಬ್ಬಿಸುತ್ತಿರುವುದರ ಬಗ್ಗೆ ಭಕ್ತಾದಿಗಳು ಹಾಗೂ ಸಾರ್ವಜನಿಕರು ಗೊಂದಲಕ್ಕೆ ಈಡಾಗಬಾರದಾಗಿ ವಿನಂತಿಸುತ್ತೇನೆ ಎಂದರು. ಕಾಲೇಜು ವಿದ್ಯಾರ್ಥಿನಿ ಸೌಜನ್ಯಳ ಹತ್ಯೆಯ ಪ್ರಕರಣದಲ್ಲಿ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಉನ್ನತ ಮಟ್ಟದ ತನಿಖೆ ನಡೆಸಿ, ಸತ್ಯಾಂಶ ಹೊರಬರುವಂತೆ ಸಿಬಿಐ ಮೂಲಕ ತನಿಖೆ ನಡೆಸುವಂತೆ ಸರ್ಕಾರವನ್ನು ಶ್ರೀ ಕ್ಷೇತ್ರದ ಪರವಾಗಿ ಮತ್ತು ನಮ್ಮ ಕುಟುಂಬಸ್ಥರ ಪರವಾಗಿ ಒತ್ತಾಯಿಸುವುದಾಗಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಮೋದಿಯೇ ಈಗೀಗ ಡಿಕೆ, ಡಿಕೆ ಎಂದು ಜಪಿಸುತ್ತಿದ್ದಾರೆ, ಹೀಗಿರುವಾಗ ನೀವ್ಯಾಕೆ ಚಿಂತಿಸ್ತೀರಾ

ಕೆಎಫ್‌ಸಿ ಚಿಕನ್ ಪ್ರಿಯರು ಈ ಸುದ್ದಿ ಓದಲೇ ಬೇಕು, ಮಂಗಳೂರಿನ ಮಳಿಗೆಗೆ ಬೀಗ ಬಿದ್ದಿರುವುದೇಕೆ ಗೊತ್ತಾ , Video

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪಕ್ಕೆ 38ಮಂದಿ ಬಲಿ, ಹಲವು ಮಂದಿಗೆ ಗಾಯ, ಭೀಕರ ವಿಡಿಯೋ

ಇನ್ನೇನು ಹತ್ತಬೇಕೆನ್ನುಷ್ಟರಲ್ಲಿ ಹೊರಟ ವಂದೇ ಭಾರತ್ ಎಕ್ಸ್‌ಪ್ರೆಸ್‌, ಕೈಮುಗಿದು ಬೇಡುತ್ತಿರುವ ಪ್ರಯಾಣಿಕೆಯನ್ನು ಕಂಡು ಲೋಕೋ ಪೈಲೆಟ್ ಏನ್ ಮಾಡಿದ್ರು, Video

ನಾನು ದೇಶಭಕ್ತಿಯ ಪಾಠವನ್ನು ಬಿಜೆಪಿಯವರಿಂದ ಕಲಿಯಬೇಕಿಲ್ಲ: ಜಮೀರ್ ಅಹ್ಮದ್

ಮುಂದಿನ ಸುದ್ದಿ
Show comments