Webdunia - Bharat's app for daily news and videos

Install App

ಸಾರ್ವಜನಿಕ ಶೌಚಾಲಯದಲ್ಲಿ ನೀರಿನ ವ್ಯವಸ್ಥೆ ಮಾಡುವಂತೆ ಕರವೇ ಆಗ್ರಹ

Webdunia
ಮಂಗಳವಾರ, 16 ನವೆಂಬರ್ 2021 (21:53 IST)
ಕುಶಾಲನಗರದ  ನಾಡಕಛೇರಿ  ಸಮೀಪದಲ್ಲಿರುವ  ಸಾರ್ವಜನಿಕ ಶೌಚಾಲಯದ  ಬಾಗಿಲು ಹಾಕಿದ್ದು  ನಾಡಕಛೇರಿಗೆ ಹಾಗೂ ಪೊಲೀಸ್ ಠಾಣೆಗೆ  ಬರುವ ಸಾರ್ವಜನಿಕರ ಉಪಯೋಗಕ್ಕೆ ಇರಬೇಕಾದ  ಶೌಚಾಲಯವು ಹಲವು ದಿನಗಳಿಂದ ಬೀಗ ಹಾಕಿಕೊಂಡಿದ್ದು  ಜನರು ಪರದಾಡುವ ಪರಿಸ್ಥಿತಿ  ಬಂದೊದಗಿದೆ ಕುಶಾಲನಗರ ಪಟ್ಟಣ ಪಂಚಾಯಿತಿ  ನಾಮಕ ವ್ಯವಸ್ಥೆಗೆ ಶೌಚಾಲಯವನ್ನು ನಿರ್ಮಾಣ ಮಾಡಿ  ನೀರಿನ ವ್ಯವಸ್ಥೆ ನೀಡದೆ  ಹಾಗೆಯೇ ಕುಳಿತಿದೆ ಆದಷ್ಟು ಬೇಗ ಇದಕ್ಕೆ ಸಂಬಂಧಪಟ್ಟ  ಪಟ್ಟಣ ಪಂಚಾಯಿತಿ ವತಿಯಿಂದ  ಇದರ ಸಮೀಪವೇ ಒಂದು ಕೊಳವೆಬಾವಿಯನ್ನು ಕೊರೆಸಿ  ಈ ಶೌಚಾಲಯಕ್ಕೆ ನೀರಿನ ವ್ಯವಸ್ಥೆಯನ್ನು ಒದಗಿಸಿಕೊಟ್ಟು  ಸಾರ್ವಜನಿಕರಿಗೆ ಅನುಕೂಲವಾಗುವಂತೆ ಅನುವು  ಮಾಡಿಕೊಡಬೇಕಾಗಿ  ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಒತ್ತಾಯ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments