Webdunia - Bharat's app for daily news and videos

Install App

ಸಚಿವ ಸ್ಥಾನಕ್ಕೆ ಸರಬಾನಂದ ಸೋನುವಾಲ್ ರಾಜೀನಾಮೆ

Webdunia
ಬುಧವಾರ, 7 ಜುಲೈ 2021 (13:44 IST)
ಕೇಂದ್ರ ಸಂಪುಟ ಪುನರಚನೆ ಬೆನ್ನಲ್ಲೇ ಮಾನ ಸಂಪನ್ಮೂಲ ಸಚಿವ ಸ್ಥಾನಕ್ಕೆ ಸರಬಾನಂದ ಸೋನುವಾಲ್ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಮೊದಲ ವಿಕೆಟ್ ಪತನಗೊಂಡಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಪುನರಚನೆ ಇಂದು ಸಂಜೆ 6 ಗಂಟೆಗೆ ನಡೆಯಲಿದ್ದು, ಇದರ ಬೆನ್ನಲ್ಲೇ ಅನಾರೋಗ್ಯದ ಕಾರಣವೊಡ್ಡಿ ಸರಬಾನಂದ ಸೋನುವಾಲ್ ಶಿಕ್ಷಣ ಖಾತೆಗೆ ರಾಜೀನಾಮೆ ನೀಡಿರುವುದು ಕೂತಹಲ ಮೂಡಿಸಿದೆ.
ಜ್ಯೋತಿರಾಧಿತ್ಯ ಸಿಂಧಿಯಾ ಮತ್ತು ನಾರಾಯಣ್ ರಾಣೆ ಕೇಂದ್ರ ಸಚಿವ ಅಲಂಕರಿಸಲು ಮೊದಲ ಸಾಲಿನಲ್ಲಿದ್ದಾರೆ. ಇದೇ ವೇಳೆ ಮತ್ತಷ್ಟು ನಾಯಕರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮ್ಮ-ಅಪ್ಪನನ್ನು ಒಂಟಿಯಾಗಿ ಬಿಡಬೇಡ, ಸಾವಿಗೂ ಮುನ್ನಾ ಸಹೋದರಿಗೆ ಸಂದೇಶ ಕಳುಹಿಸಿದ ಸಹೋದರ

ಬಿ ನಾಗೇಂದ್ರ ರಾಜೀನಾಮೆ: ಸಮಗ್ರ ದಲಿತ ಸಮುದಾಯಕ್ಕೆ ಸಿಕ್ಕ ಗೆಲುವು: ಆರ್‌ ಅಶೋಕ್‌

ಕಾಸರಗೋಡಿನಲ್ಲಿ ಓಣಂ ಆಚರಣೆಯ ವೇಳೆ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ನೀವು ಕೆಲಸ ಮಾಡೋದು MLAಗಾಗಿನಾ, ಜನರಿಗಾಗಿನಾ: ಅಧಿಕಾರಿಗೆ ಹೆಚ್‌ಡಿ ಕುಮಾರಸ್ವಾಮಿ ತರಾಟೆ, Video

ಪ್ರವಾಹಕ್ಕೆ ನಲುಗಿದ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments