ಮೂರ್ಛೆ ಹೋದ ನಾಗರಹಾವಿನ ರಕ್ಷಣೆ

Webdunia
ಬುಧವಾರ, 15 ನವೆಂಬರ್ 2023 (16:20 IST)
ಮೂರ್ಛೆ ಹೋದ ನಾಗರಹಾವಿಗೆ ಕೃತಕ ಆಮ್ಲಜನಕ ಪೂರೈಸಿ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿರುವ ಅಪರೂಪದ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಲಿಂಗಸೂಗೂರು ತಾಲೂಕಿನ ಹಟ್ಟಿ ಚಿನ್ನಗಣಿ ಹೊರವಲಯದಲ್ಲಿ ಬರುವ ಪಾಮನಕಲ್ಲೂರು ಕ್ರಾಸ್ ಬಳಿ ಇನ್ನೊವಾ ವಾಹನದಲ್ಲಿ ನಾಗರ ಹಾವು ಪತ್ತೆಯಾಗಿತ್ತು.

ಕಾರಿನಿಂದ ನಾಗರಹಾವನ್ನು ಹೊರ ತೆಗೆಯಲು ಸಾಕಷ್ಟು ಪ್ರಯತ್ನಪಡಲಾಯಿತು. ಬಳಿಕ ಹಟ್ಟಿ ಚಿನ್ನದಗಣಿ ಕಂಪನಿ ಆಸ್ಪತ್ರೆಯ ಮುಖ್ಯವೈದ್ಯಾಧಿಕಾರಿ, ಅರವಳಿಕೆ ತಜ್ಞ ಡಾ. ರವೀಂದ್ರನಾಥ್ ಅವರು ಹಾವು ಹಿಡಿಯಲು ಯತ್ನಿಸಿದರೂ ಸಾಧ್ಯವಾಗಿರಲಿಲ್ಲ. ಬಳಿಕ ಹಾವು ಹೊರಬರಲು ಫಿನಾಯಿಲ್ ಸಿಂಪಡನೆ ಮಾಡಲಾಗಿದೆ. ಇದರ ವಾಸನೆಗೆ ನಾಗರಹಾವು ಮೂರ್ಛೆ ತಪ್ಪಿದೆ.

ಕೂಡಲೇ ವೈದ್ಯಾಧಿಕಾರಿ ಹಾಗೂ ಲಿಂಗಸುಗೂರು ಉರಗತಜ್ಞ ಖಾಲೀದ್ ಚಾವೂಸ್ ಅವರು ಆಸ್ಪತ್ರೆಗೆ ತಂದು ಕೃತಕ ಆಮ್ಲಜನಕ ಪೂರೈಸಿದ್ದಾರೆ. ಇದರಿಂದ ಮೂರ್ಛೆ ಹೋಗಿದ್ದ ನಾಗಹಾವಿಗೆ ಮರು ಜೀವ ಬಂದಂತಾಗಿದೆ. ಬಳಿಕ ಹಾವನ್ನು ಅರಣ್ಯ ಪ್ರದೇಶಕ್ಕೆ ಬಿಟ್ಟು ಬರಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕಿಸ್ತಾನದ ಸೇನಾಧಿಕಾರಿಯೋ, ಬೀದಿ ಕಾಮಣ್ಣನೋ..: ಮಹಿಳಾ ಪತ್ರಕರ್ತೆಗೆ ಪಬ್ಲಿಕ್ ನಲ್ಲಿ ಮಾಡಿದ್ದೇನು video

ಭಾರತದ ಅಕ್ಕಿಗೆ ಟ್ರಂಪ್ ಸುಂಕ: ನಮ್ಮದೇಶದ ಬಡವರಿಗೆ ಕೊಡ್ತೀವಿ ಬಿಡ್ರೀ ಎಂದ ಪಬ್ಲಿಕ್

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಗೃಹಲಕ್ಷ್ಮಿ ಹಣ ಯಾಕೆ ಬಂದಿಲ್ಲ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಗೆ ಕೇಳಿದಾಗ ಸದನದಲ್ಲಿ ಗ್ಗದಲವೋ ಗದ್ದಲ

ಮುಂದಿನ ಸುದ್ದಿ
Show comments