Webdunia - Bharat's app for daily news and videos

Install App

ರೈಲ್ವೆ ಹಳಿಯಲ್ಲಿ ಸಿಲುಕಿದ ಯುವಕನ ರಕ್ಷಣೆ

Webdunia
ಗುರುವಾರ, 9 ಫೆಬ್ರವರಿ 2023 (20:01 IST)
ಸಿನಿಮೀಯ ರೀತಿಯಲ್ಲಿ ರೈಲ್ವೆ ಹಳಿ ಮೇಲೆ ಸಿಲುಕಿದ ಯುವಕನನ್ನ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ದಾವಣಗೆರೆ ನಗರದ ಅಶೋಕ್ ಸಿನಿಮಾ ಥಿಯೇಟರ್ ಬಳಿ ಘಟನೆ ನಡೆದಿದೆ. ರೈಲು ಬರುವ ವೇಳೆಗೆ ಹಳಿಯ ಮೇಲೆ ಯುವಕ ಬಿದ್ದಿದ್ದಾನೆ. ಯುವಕ ಬೀಳುತ್ತಿದ್ದಂತೆ ತಕ್ಷಣ ಸ್ಥಳೀಯರು ರಕ್ಷಣೆಗೆ ದೌಡಾಯಿಸಿದ್ದಾರೆ. ಸ್ಥಳೀಯರ ಸಮಯ ಪ್ರಜ್ಞೆಯಿಂದ ಯುವಕನ ಪ್ರಾಣ ಉಳಿದಿದೆ. ಯುವಕನನ್ನ ರಕ್ಷಿಸಿದ ಕ್ಷಣಾರ್ಧದಲ್ಲಿ ಘಟನಾ ಸ್ಥಳಕ್ಕೆ ರೈಲು ಬಂದು ನಿಂತಿದೆ. ರೈಲು ಚಾಲಕ ಯುವಕನನ್ನು ಬೈದಿದ್ದಾನೆ. ಸಾರ್ವಜನಿಕರು ಯುವಕನನ್ನು ರಕ್ಷಣೆ ಮಾಡಿದ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದು, ಯುವಕ ಆತ್ಮಹತ್ಯೆಗೆ ಯತ್ನಿಸಿದ್ದನಾ..? ಇಲ್ಲವೇ ಮದ್ಯಪಾನ ಮಾಡಿ ಅಥವಾ ಅಚಾತುರ್ಯದಿಂದ ಬಿದ್ದನಾ? ಎಂಬುದು ತನಿಖೆಯಿಂದ ತಿಳಿಯಬೇಕಿದೆ. ಘಟನೆ ಕುರಿತು ರೈಲ್ವೆ ಪೊಲೀಸ್ ಠಾಣೆ ಸೇರಿ ಎಲ್ಲಿಯೂ ದೂರು ದಾಖಲಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments