Webdunia - Bharat's app for daily news and videos

Install App

50 ಅಡಿ ಆಳದಲ್ಲಿ ಬಿದ್ದಿದ್ದ ಯುವಕನ ರಕ್ಷಣೆ

Webdunia
ಸೋಮವಾರ, 2 ಜನವರಿ 2023 (17:18 IST)
ಟ್ರೆಕ್ಕಿಂಗ್​ಗೆ ತೆರಳಿದ್ದ ವೇಳೆ ಐವತ್ತು ಅಡಿಗೂ ಅಧಿಕ ಆಳದಲ್ಲಿ ಬಿದ್ದಿದ್ದ ಪ್ರವಾಸಿಗನನ್ನು ರಕ್ಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನಲ್ಲಿ ಈ ಘಟನೆ ನಡೆದಿದೆ. ಬೆಂಗಳೂರಿನ ಖಾಸಗಿ ಕಂಪನಿ ಉದ್ಯೋಗಿಯಾಗಿರುವ ಸೌರವ ಯಾದವ್, ಗೋಕರ್ಣದ ಪ್ಯಾರಡೈಸ್ ಬೀಚ್‌ಗೆ ಟ್ರೆಕ್ಕಿಂಗ್ ಹೊಗಿದ್ದ. ಈ ವೇಳೆ ಆಯತಪ್ಪಿ ಕಂದಕಕ್ಕೆ ಬಿದ್ದು ಕಾಲಿಗೆ ಗಂಭೀರ ಗಾಯವಾಗಿತ್ತು. ಯುವಕ ಬಿದ್ದಿದ್ದನ್ನ ಪ್ರವಾಸಿ ಬೋಟ್ ಚಾಲಕ ಗಮನಿಸಿ, ಕರಾವಳಿ ಕಾವಲುಪಡೆಗೆ ಮಾಹಿತಿ ನೀಡಿದ್ದಾನೆ. ಕರಾವಳಿ ಕಾವಲುಪಡೆ, ಲೈಫ್‌ಗಾರ್ಡ್ ಸಿಬ್ಬಂದಿ ಯುವಕನನ್ನು ರಕ್ಷಣೆ ಮಾಡಿದ್ದಾರೆ. ಯುವಕನಿಗೆ ಗೋಕರ್ಣ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಅದೃಷ್ಟವಶಾತ್ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆಯಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ: ರಜೆ ಮಂಜೂರು ಮಾಡದಂತೆ ಸಾರಿಗೆ ಇಲಾಖೆ ಸೂಚನೆ

ರಾಹುಲ್ ಗಾಂಧಿಗೆ ಸುಪ್ರೀಂಕೋರ್ಟ್ ಛೀಮಾರಿ: ನಿಜವಾದ ಭಾರತೀಯ ಈ ರೀತಿ ಹೇಳಲು ಸಾಧ್ಯವಿಲ್ಲ

ಬಿಹಾರದಲ್ಲಿ ಗೆಲ್ಲಲು ಸಾಧ್ಯವಿಲ್ಲ, ಅದಕ್ಕೇ ರಾಹುಲ್ ಗಾಂಧಿ ನಾಟಕ: ಬಿವೈ ವಿಜಯೇಂದ್ರ

ಒಂದು ಲಕ್ಷಕ್ಕೂ ಅಧಿಕ ನೌಕರರಿಗೆ ಸಂಬಳವೇ ಆಗಿಲ್ಲ: ಇನ್ನೂ ಕುರ್ಚಿಯಲ್ಲಿರಬೇಕಾ ಆರ್ ಅಶೋಕ್ ಟಾಂಗ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments