Webdunia - Bharat's app for daily news and videos

Install App

ಪೇಜಾವರ ಶ್ರೀಗಳಿಂದ ಬೆಕ್ಕಿನ ಮರಿ ರಕ್ಷಣೆ

Webdunia
ಬುಧವಾರ, 21 ಜೂನ್ 2023 (19:35 IST)
ಉಡುಪಿಯಲ್ಲಿ 40 ಅಡಿ‌ ಆಳದ ಬಾವಿಗೆ ಬಿದ್ದ ಬೆಕ್ಕಿನ ಮರಿಯ‌ ರಕ್ಷಣೆಗೆಗಾಗಿ ಉಡುಪಿಯ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸ್ವತಃ ತಾವೇ ಬಾವಿಗಿಳಿದು ಬೆಕ್ಕಿನ ಮರಿಯನ್ನು‌ ರಕ್ಷಣೆ ಮಾಡುವ ಮೂಲಕ ಪೇಜಾವರ ಮಠದ ಯತಿಗಳು ಮಹತ್ತರ ಕಾರ್ಯ‌ ಮಾಡಿದ್ದಾರೆ. ಉಡುಪಿಯ ಮುಚ್ಚುಕೋಡು ಸುಬ್ರಮಣ್ಯ ದೇವಾಲಯದ 40 ಅಡಿ ಆಳದ ಬಾವಿಗೆ ಬೆಕ್ಕಿನ ಮರಿಯೊಂದು ನಿಯಂತ್ರಣ ತಪ್ಪಿ ಬಿದ್ದಿದ್ದು, ಇದೇ ಸಮಯದಲ್ಲಿ ದೇವಾಲಯಕ್ಕೆ ಆಗಮಿಸಿದ ಯತಿಗಳಿಗೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಕೂಡಲೇ ಶ್ರೀಗಳು ಹಿಂದು ಮುಂದು ನೋಡದೆ ಹಗ್ಗದ ಸಹಾಯದಿಂದ ಆಳವಿರುವ ಬಾವಿಗಿಳಿದು ರಕ್ಷಣೆ ಮಾಡಿದ್ದಾರೆ. ಪೇಜಾವರ ಶ್ರೀಗಳ ಮಹತ್ಕಾರ್ಯಕ್ಕೆ ಇದೀಗ ಭಾರಿ‌ ಮೆಚ್ಚುಗೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments