ಪೇಜಾವರ ಶ್ರೀಗಳಿಂದ ಬೆಕ್ಕಿನ ಮರಿ ರಕ್ಷಣೆ

Webdunia
ಬುಧವಾರ, 21 ಜೂನ್ 2023 (19:35 IST)
ಉಡುಪಿಯಲ್ಲಿ 40 ಅಡಿ‌ ಆಳದ ಬಾವಿಗೆ ಬಿದ್ದ ಬೆಕ್ಕಿನ ಮರಿಯ‌ ರಕ್ಷಣೆಗೆಗಾಗಿ ಉಡುಪಿಯ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸ್ವತಃ ತಾವೇ ಬಾವಿಗಿಳಿದು ಬೆಕ್ಕಿನ ಮರಿಯನ್ನು‌ ರಕ್ಷಣೆ ಮಾಡುವ ಮೂಲಕ ಪೇಜಾವರ ಮಠದ ಯತಿಗಳು ಮಹತ್ತರ ಕಾರ್ಯ‌ ಮಾಡಿದ್ದಾರೆ. ಉಡುಪಿಯ ಮುಚ್ಚುಕೋಡು ಸುಬ್ರಮಣ್ಯ ದೇವಾಲಯದ 40 ಅಡಿ ಆಳದ ಬಾವಿಗೆ ಬೆಕ್ಕಿನ ಮರಿಯೊಂದು ನಿಯಂತ್ರಣ ತಪ್ಪಿ ಬಿದ್ದಿದ್ದು, ಇದೇ ಸಮಯದಲ್ಲಿ ದೇವಾಲಯಕ್ಕೆ ಆಗಮಿಸಿದ ಯತಿಗಳಿಗೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಕೂಡಲೇ ಶ್ರೀಗಳು ಹಿಂದು ಮುಂದು ನೋಡದೆ ಹಗ್ಗದ ಸಹಾಯದಿಂದ ಆಳವಿರುವ ಬಾವಿಗಿಳಿದು ರಕ್ಷಣೆ ಮಾಡಿದ್ದಾರೆ. ಪೇಜಾವರ ಶ್ರೀಗಳ ಮಹತ್ಕಾರ್ಯಕ್ಕೆ ಇದೀಗ ಭಾರಿ‌ ಮೆಚ್ಚುಗೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments