Webdunia - Bharat's app for daily news and videos

Install App

ಮೀಸಲಾತಿ, ಒಳಮೀಸಲಾತಿ ಎಲ್ಲವೂ ಸಂವಿಧಾನದ ಚೌಕಟ್ಟಿನಲ್ಲೇ ಆಗಬೇಕು- ಪರಮೇಶ್ವರ್

geetha
ಶುಕ್ರವಾರ, 19 ಜನವರಿ 2024 (14:20 IST)
ಬೆಂಗಳೂರು-ಒಳಮೀಸಲಾತಿ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.ಈ ಹಿಂದೆ ಚಿತ್ರದುರ್ಗದಲ್ಲಿ ಒಳಮೀಸಲಾತಿ ಕೊಡುವ ನಿರ್ಣಯ ಮಾಡಿದ್ದೆವು.ಸದಾಶಿವ ಆಯೋಗದ ವರದಿಯನ್ನು ಮೊದಲ ಅಧಿವೇಶನದಲ್ಲಿ ಕೊದೊದಾಗಿ ಹೇಳಿದ್ದೆವು.ಬಿಜೆಪಿ ಸರ್ಕಾರ ಮಾಧುಸ್ವಾಮಿ ನೇತೃತ್ವದಲ್ಲಿ ಸಂಪುಟ ಉಪಸಮಿತಿ‌ ರಚಿಸಿತ್ತು ಅದರ ಪ್ರಕಾರ ಎಸ್ಸಿ ಸಮುದಾಯದ 101 ಜಾತಿಗಳನ್ನು ನಾಲ್ಕು ಭಾಗ ಮಾಡಿ ಒಳಮೀಸಲು ವರ್ಗೀಕರಣ ಮಾಡಿದ್ರು.

ಅವರು ಹಂಚಿಕೆ ಮಾಡಿದ್ದ ಒಳಮೀಸಲಾತಿ ಅವೈಜ್ಞಾನಿಕ ಅಂತ ಅವರಿಗೂ ಗೊತ್ತು.ನಾವು ಕಾನೂನು ಅಭಿಪ್ರಾಯ ಪಡೆದು ಕೇಂದ್ರಕ್ಕೆ ಸಂವಿಧಾನ ತಿದ್ದುಪಡಿ ಮಾಡಿ ಅಂತ ಕೇಂದ್ರಕ್ಕೆ ಶಿಫಾರಸು ಮಾಡಲು ತೀರ್ಮಾನ ಮಾಡಲಾಗಿದೆ.ನಾವು ಜವಾಬ್ದಾರಿಯಿಂದ ನುಣುಚಿಕೊಂಡಿಲ್ಲ ಕೇಂದ್ರ ಸರ್ಕಾರ ಸಂವಿಧಾನ ತಿದ್ದುಪಡಿ ಮಾಡಿದ್ರೆ ಒಳ‌ಮೀಸಲಾತಿ ಕೊಡಬಹುದು ಎಂದು ಪರಮೇಶ್ವರ್ ಹೇಳಿದ್ದಾರೆ.
 
ಒಳ ಮೀಸಲಾತಿ ರಾಜಕೀಯ ಅಜೆಂಡಾ ಎಂಬ ಬಿಜೆಪಿ ಆರೋಪ ವಿಚಾರವಾಗಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದು,ಬಿಜೆಪಿಯವರು ಏನೇ ವಿಶ್ಲೇಷಣೆ ಮಾಡಬಹುದು.ಆದ್ರೆ ನಮ್ಮ ಕ್ರಮ ಸರಿಯಾಗಿದೆ.ಮೀಸಲಾತಿ, ಒಳಮೀಸಲಾತಿ ಎಲ್ಲವೂ ಸಂವಿಧಾನದ ಚೌಕಟ್ಟಿನಲ್ಲೇ ಆಗಬೇಕು ಎಂದು ಪರಮೇಶ್ವರ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments