‘ಮೀಸಲಾತಿಯನ್ನು ‘ಕೈ’​​​ ಪ್ರಚಾರಕ್ಕೆ ಬಳಸ್ತಿದೆ’

Webdunia
ಸೋಮವಾರ, 3 ಏಪ್ರಿಲ್ 2023 (19:50 IST)
ಒಳ ಮೀಸಲಾತಿ ಹೆಚ್ಚಳ ಮಾಡಿದ್ದಕ್ಕೆ ಬಂಜಾರ ಸಮುದಾಯ BJP ಸರ್ಕಾರದ ವಿರುದ್ಧ ಭುಗಿಲೆದ್ದಿತ್ತು.. ಈ ಕುರಿತು ಬೆಂಗಳೂರಿನಲ್ಲಿ ಸಿಎಂ ಬಸವರಾಜ​ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಂಜಾರ ಸಮುದಾಯವನ್ನು ನಾವು ಕರೆದು ಮಾತಾಡ್ತಿದ್ದೇವೆ.. ಬಂಜಾರ, ಭೋವಿ, ಕೊರಮ, ಕೊರಚ ಈ ನಾಲ್ಕನ್ನು SCಯಿಂದ ತೆಗೆಯುವ ಪ್ರಶ್ನೆಯೇ ಇಲ್ಲ, ಸದಾಶಿವ ಆಯೋಗದ ವರದಿ ಬಿಟ್ಟು, ಸಚಿವ ಸಂಪುಟ ಉಪ ಸಮಿತಿ ಪ್ರಕಾರ ಇದನ್ನು ಮಾಡಿದ್ದೇವೆ. ಅವರಿಗೆ ಮೀಸಲಾತಿ ಪ್ರಮಾಣ ಕೂಡ ಜಾಸ್ತಿಯಾಗಿದೆ ಎಂದು ತಿಳಿಸಿದ್ರು.. ಇದರ ಬಗ್ಗೆ ಬೇರೆ-ಬೇರೆಯವರು ಅಪ ಪ್ರಚಾರ ಮಾಡ್ತಿದ್ದಾರೆ.. ಕಾಂಗ್ರೆಸ್ ನೇತಾರರು ಎಲ್ಲೆಲ್ಲಿ ಸ್ಪರ್ಧೆ ಮಾಡ್ತಾರೆ, ಅಲ್ಲಿ ಇದನ್ನು ರಾಜಕೀಯವಾಗಿ ಬಳಸಿಕೊಳ್ಳಲು ಪ್ಲಾನ್ ಮಾಡಿದ್ದಾರೆ.. ಆದರೆ ಇದನ್ನು ನಾವು ರಾಜಕೀಯವಾಗಿ ಫೈಟ್ ಮಾಡಲು ಸಿದ್ದರಿದ್ದೇವೆ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಟ್ ಕಾಯಿನ್ ಹಗರಣ, ಕಾಂಗ್ರೆಸ್ ಯುವ ಮುಖಂಡ ನಲಪಾಡ್‌ಗೆ ಮತ್ತೇ ಸಂಕಷ್ಟ

RCB VS GT Match, ಹಾಲಿ ಚಾಂಪಿಯನ್‌ಗಳೇ ಶುಭವಾಗಲಿ: ಡಿಕೆ ಶಿವಕುಮಾರ್‌

ಇತರೆ ವಿಷಯಗಳ ಕುರಿತು ಚರ್ಚಿಸಲು ಬೇಕಾದಷ್ಟು ಸಮಯ ಇದೆ

ಹಾಸನ: ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಉಪತಹಶೀಲ್ದಾರ್‌

ಸರ್ಕಾರದಲ್ಲಿ ಯಾರಿಗೆ ಕೊಡಬೇಕು ಸಚಿವ ಸ್ಥಾನ, ಕಾಂಗ್ರೆಸ್ ನಲ್ಲಿ ತೀರ್ಮಾನ ಮಾಡೋರು ಇವರೇ

ಮುಂದಿನ ಸುದ್ದಿ
Show comments