6 ದಿನಗಳಲ್ಲಿ ಮೀಸಲಾತಿ ಪಟ್ಟಿ ಪ್ರಕಟಿಸಬೇಕು-ಬಿಬಿಎಂಪಿ ಚುನಾವಣೆ ಶೀಘ್ರ

Webdunia
ಸೋಮವಾರ, 1 ಆಗಸ್ಟ್ 2022 (14:29 IST)
ಏಳು ದಿನಗಳಲ್ಲಿ ಮೀಸಲಾತಿ ಪಟ್ಟಿ ಪ್ರಕಟಿಸಬೇಕು, ಬಜೆಟ್ ಚುನಾವಣೆ ಪ್ರಕ್ರಿಯೆ ಆರಂಭವಾಗಬೇಕು ಅಂತಾ ತೀರ್ಪು ನೀಡಿದೆ. ಆದ್ರೂ ಇದನ್ನು ಮುಂದೂಡುವ ಪ್ರಯತ್ನ ನಡೆಸುತ್ತಿದೆ ಎಂದು ಸರ್ಕಾರ ವಿರುದ್ಧ ಕಾಂಗ್ರೆಸ್ ಮಾಜಿ ಮೇಯರ್ ಎಂ. ಶಿವರಾಜು ಆರೊಪಿಸಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪಿನಿಂದ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಸ್ಥಳೀಯ ಆಡಳಿತವನ್ನು ಕಾಪಾಡುವ ಸರ್ಕಾರ ಮಾಡುತ್ತಿಲ್ಲ. ಬೆಂಗಳೂರಿನ ಜನರ ಕಷ್ಟ ಕೇಳುವವರೇ ಇಲ್ಲ, ಒಂಟಿ ಮನೆ ಯೋಜನೆಗಳ ಪ್ರತೀವರ್ಷ ಜಾರಿಯಾಗುತ್ತಿರುವ ಕಾಮಗಾರಿಗಳಿಗೆ ಬಿಲ್ ಕೊಟ್ಟಿಲ್ಲ. ರಸ್ತೆ-ಗುಂಡಿಗಳ ಸಮಸ್ಯೆ, ತ್ಯಾಜ್ಯ ವಿಲೇವಾರಿ, ಸಮಸ್ಯೆಗಳು ಸೋಲುವ ಭಯದಿಂದ ಚುನಾವಣೆ ನಡೆಯುತ್ತಿದೆ. 2006-10 ರಲ್ಲೂ ಬಿಬಿಎಂಪಿ ಚುನಾವಣೆ ಮಾಡಲಿಲ್ಲ, ಬಿಜೆಪಿ ಸರ್ಕಾರ ಪಾಲಿಕೆ ಎಲೆಕ್ಷನ್ ಮಾಡಲಿಲ್ಲ . ಆದ್ದರಿಂದ ಏನು ಕಾರಣ ಹೇಳದೆ ಚುನಾವಣೆ ನಡೆಸಬೇಕು. ಇಲ್ಲದಿದ್ರೆ ಕಾಂಗ್ರೆಸ್ ನಿಂದ ಸರ್ಕಾರದ ವಿರುದ್ಧ ಕಂಟೆಂಪ್ಟ್ ಆಫ್ ಕೋರ್ಟ್ ದಾಖಲಿಸಲು ನಿರ್ಧಾರ ಮಾಡುತ್ತೆವೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಸ್ಪರ್ಧಾತ್ಮಕ ಪರೀಕ್ಷೆಗೆ ಹೊರಟ್ಟಿದ್ದ ಯುವತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣು

ದೆಹಲಿ ವಾಯುಮಾಲಿನ್ಯ: ನಾಳೆ ಶಾಲೆಗೆ ರಜೆ ಘೋಷಣೆ, 50% ಮನೆಯಿಂದ ಕೆಲಸಕ್ಕೆ ಅನುಮತಿ

ರಾಜ್ಯದಲ್ಲಿ 13ಲಕ್ಷ ಕಾರ್ಡುಗಳು ಅನರ್ಹ, ಸಚಿವ ಕೆಎಚ್ ಮುನಿಯಪ್ಪ ಕೊಟ್ಟ ಸಲಹೆ ಏನು

ಗೃಹಲಕ್ಷ್ಮಿ ಮಾಹಿತಿ ಕೊಡಲು ಅಧಿಕಾರಿಗಳು ಅಂಜುತ್ತಿರುವುದೇಕೆ: ಮಹೇಶ್ ಟೆಂಗಿನಕಾಯಿ

ಮುಂದಿನ ಸುದ್ದಿ
Show comments