Webdunia - Bharat's app for daily news and videos

Install App

ಕುರುಬ ಸಮುದಾಯಕ್ಕೆ ಮೀಸಲಾತಿ ಸಿಗದಿದ್ರೆ ಬೆಂಕಿ ಹಚ್ಚುತ್ತೇವೆ; ಸರ್ಕಾರದ ವಿರುದ್ಧ ಕುರುಬರ ಆಕ್ರೋಶ

Webdunia
ಶುಕ್ರವಾರ, 19 ಫೆಬ್ರವರಿ 2021 (13:38 IST)
ಬೆಂಗಳೂರು : ಕುರುಬ ಸಮುದಾಯಕ್ಕೆ ಎಸ್ ಟಿ ಮೀಸಲಾತಿಗೆ ಆಗ್ರಹಿಸಿ ಕುರುಬರ ಪ್ರತಿಭಟನೆ ಮುಂದುವರಿದಿದ್ದು, ಮೀಸಲಾತಿ ನೀಡದಿದ್ದರೆ ಸರ್ಕಾರಕ್ಕೆ ಖಡಕ್ ಎಚ್ಚರಿಕೆಯೊಂದನ್ನು ನೀಡಿದ್ದಾರೆ ಎನ್ನಲಾಗಿದೆ.

ಕುರುಬ ಸಮುದಾಯಕ್ಕೆ ಎಸ್ ಟಿ ಮೀಸಲಾತಿಗೆ ಆಗ್ರಹಿಸಿ ಬೆಂಗಳೂರಿನ ಮೌರ್ಯ ಸರ್ಕಲ್ ನಲ್ಲಿ ಸಾವಿರಾರು ಕುರುಬರು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಅಲ್ಲದೇ ಕುರುಬ ಸಮುದಾಯಕ್ಕೆ ಮೀಸಲಾತಿ ಸಿಗದಿದ್ರೆ ಬೆಂಕಿ ಹಚ್ಚುತ್ತೇವೆ ಎಂದು ಕುರುಬರ ಪ್ರತಿಭಟನಾ ಸ್ಥಳದಲ್ಲಿ ಕುರುಬ ಎಸ್ ಟಿ ಹೋರಾಟ ಸಮಿತಿಯ ಕಾರ್ಯದರ್ಶಿ  ರಾಜೇಂದ್ರ ಸಣ್ಣಕ್ಕಿ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments