Webdunia - Bharat's app for daily news and videos

Install App

ಆಟದ ಮೈದಾನದ ಉಳಿವಿಗಾಗಿ ನಿವಾಸಿಗಳು ಹೋರಾಟ

Webdunia
ಭಾನುವಾರ, 13 ನವೆಂಬರ್ 2022 (17:43 IST)
ಕೆಂಪೇಗೌಡ ಆಟದ ಮೈದಾನ ಉಳಿಸಲು ಬೆಂಗಳೂರಿನ ರಾಜರಾಜೇಶ್ವರಿ ನಗರದ ನಿವಾಸಿಗಳು ಪ್ರತಿಭಟನೆಗೆ  ನಡೆಸಿದ್ದಾರೆ.ಆಟದ ಮೈದಾನದಲ್ಲಿ ಶಾಲೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದಾರೆ.
 
ಕರ್ನಾಟಕ ಸರ್ಕಾರ ಆಟದ ಮೈದಾನದಲ್ಲಿ ಶಾಲೆಯನ್ನು ನಿರ್ಮಿಸಲು ಮುಂದಾಗಿದೆ.1.6 ಎಕರೆ ವಿಸ್ತೀರ್ಣದ ಕೆಂಪೇಗೌಡ ಮೈದಾನ ಸರ್ವೆ ಸಂಖ್ಯೆ 223 ಮತ್ತು 224, ಹಲಗೆವಡೇರಹಳ್ಳಿ, ಕೆಂಗೇರಿ ಹೋಬಳಿ, ಬೆಂಗಳೂರು ದಕ್ಷಿಣ, ಎಲ್ಲಾ ವಯಸ್ಸಿನ ಜನರಿಗೆ ಕ್ರೀಡಾ ಚಟುವಟಿಕೆಗಳಿಗೆ ಲಭ್ಯವಿರುವ ಏಕೈಕ ಸ್ಥಳವಾಗಿದೆ.155 ಎಕರೆ ವಿಸ್ತೀರ್ಣದ ವಸತಿ ಬಡಾವಣೆಯಲ್ಲಿ ಲಭ್ಯವಿರುವ ಯಾವುದೇ ನಾಗರಿಕ ಸೌಲಭ್ಯಗಳ ಖಾಲಿ ಜಾಗದಲ್ಲಿ ಶಾಲೆ ನಿರ್ಮಿಸಲು ನಿವಾಸಿಗಳು ಸರ್ಕಾರಕ್ಕೆ ಮನವಿ ಮಾಡಿದ್ದು,ಕೆಂಪೇಗೌಡ ಆಟದ ಮೈದಾನವನ್ನು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು 2006 ರಲ್ಲಿ ಉದ್ಘಾಟಿಸಿದ್ರು.ಈಗ ಶಾಲೆ ನಿರ್ಮಾಣ ಮಾಡಿದ್ರೆ ಯುವಕರು ತಮ್ಮ ಕ್ರೀಡಾ ಮಹತ್ವಾಕಾಂಕ್ಷೆಗಳನ್ನು ಮುಂದುವರಿಸಲು  ಸ್ಥಳಾವಕಾಶದಿಂದ ವಂಚಿತರಾಗುತ್ತಾರೆ ಎಂದು ನಿವಾಸಿಗಳು ಅಸಮಾಧಾನ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments