BBMP ಅಧಿಕಾರಿಗಳ ವಿರುದ್ಧ ನಿವಾಸಿಗಳು ಕಿಡಿ

Webdunia
ಬುಧವಾರ, 21 ಜೂನ್ 2023 (15:29 IST)
ಬೆಂಗಳೂರಿನ ದೊಡ್ಡನೆಕ್ಕುಂದಿಯ ಫರ್ನ್ಸ್ ಸಿಟಿ ಲೇಔಟ್​ನಲ್ಲಿ ನಡೆಯುತ್ತಿರುವ ರಾಜಕಾಲುವೆ ತೆರವು ಕಾರ್ಯಚರಣೆಗೆ ನಿವಾಸಿಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ದೊಡ್ಡ ದೊಡ್ಡವರ ಬಿಲ್ಡಿಂಗ್ ಒಡೆಯೊದು ಬಿಟ್ಟು ಚಿಕ್ಕವರ ಬಿಲ್ಡಿಂಗ್ ಒಡೆಯುತ್ತಿದ್ದಾರೆ. ಬಾಗ್ಮನೆ ಬಳಿಯಿಂದ ಒತ್ತುವರಿ ಆರಂಭವಾಗಿ ದೊಡ್ಡನಕ್ಕುಂದಿ ಕೆರೆಯವರೆಗೂ ಇದೆ. ಫರ್ನ್ಸ್ ಸಿಟಿ ಲೇಔಟ್ ನಲ್ಲಿ 15 ಕಡೆ ಮಾರ್ಕ್ ಮಾಡಿದ್ದಾರೆ. ಬೇರೆಲ್ಲಾ ಕಡೆ ಸ್ಟೇ ಇದೆ, ಇಲ್ಲಿ ತೆರವು ಮಾಡಿದ್ರೆ ಕಾಲುವೆ ನಿರ್ಮಾಣ ಸಾಧ್ಯವೇ..?. ಆರಂಭದಲ್ಲಿ ತೆರವು ಮಾಡ್ತಿಲ್ಲ ಕೊನೆಯಲ್ಲಿ ತೆರವು ಮಾಡ್ತಿಲ್ಲ ಮಧ್ಯದ ಜಾಗದಲ್ಲಿ ಬಿಲ್ಡಿಂಗ್ ಒಡೆಯುತ್ತೆವೆ ಅಂತಿದ್ದಾರೆ. ಇಲ್ಲಿ ಬಂದು ತೆರವು ಮಾಡೋ ಅಗತ್ಯ ಏನಿದೆ ಎಂದು ನಿವಾಸಿಗಳು ಬಿಬಿಎಂಪಿ ಇಂಜಿನಿಯರ್​ಗಳ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ನಿವಾಸಿಗಳು ಆವಾಜ್ ಹಾಕ್ತೀದ್ದಂತೆ BBMP ಅಧಿಕಾರಿಗಳು ಜಾಗ ಖಾಲಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಮ್ ವಾಂಗ್ಚುಕ್ ಉಪವಾಸ ಮುಂದುವರೆಸಿದರೆ ಆರೋಗ್ಯಕ್ಕೆ ಏನು ಅಪಾಯ ಎಂದ ವೈದ್ಯರು

ಮೋದಿ ಸರ್ಕಾರದ ಮೂಲ ತತ್ವಗಳೇ ಅಸತ್ಯ ಮತ್ತು ಹಿಂಸೆ: ರಾಹುಲ್ ಗಾಂಧಿ

ಎಚ್‌ಡಿ ದೇವೇಗೌಡರ ಪ್ರತಿ ಏಳು ಬೀಳುವಿನಲ್ಲಿ ಜತೆಗಿದ್ದ ಪತ್ನಿ ಚೆನ್ನಮ್ಮ ಇನ್ನಿಲ್ಲ

ಲಿಫ್ಟ್‌ನಲ್ಲಿ ಮೂವರು ಬಾಲಕಿಯರ ಮೇಲೆ ನಾಯಿ ಹೇಗೇ ದಾಳಿ ನಡೆಸಿತು ನೋಡಿ, Video

8 ವರ್ಷ ಸಾಕಿದ ಮಗುವನ್ನು ಪತ್ನಿಗೆ ಒಪ್ಪಿಸಿದ ಕೋರ್ಟ್: ನಗುಮೊಗದ ಈ ಕಂಡಕ್ಟರ್ ಈಗ ಜೀವಂತವಾಗಿಲ್ಲ Video

ಮುಂದಿನ ಸುದ್ದಿ
Show comments