Webdunia - Bharat's app for daily news and videos

Install App

BBMP ಅಧಿಕಾರಿಗಳ ವಿರುದ್ಧ ನಿವಾಸಿಗಳು ಕಿಡಿ

Webdunia
ಬುಧವಾರ, 21 ಜೂನ್ 2023 (15:29 IST)
ಬೆಂಗಳೂರಿನ ದೊಡ್ಡನೆಕ್ಕುಂದಿಯ ಫರ್ನ್ಸ್ ಸಿಟಿ ಲೇಔಟ್​ನಲ್ಲಿ ನಡೆಯುತ್ತಿರುವ ರಾಜಕಾಲುವೆ ತೆರವು ಕಾರ್ಯಚರಣೆಗೆ ನಿವಾಸಿಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ದೊಡ್ಡ ದೊಡ್ಡವರ ಬಿಲ್ಡಿಂಗ್ ಒಡೆಯೊದು ಬಿಟ್ಟು ಚಿಕ್ಕವರ ಬಿಲ್ಡಿಂಗ್ ಒಡೆಯುತ್ತಿದ್ದಾರೆ. ಬಾಗ್ಮನೆ ಬಳಿಯಿಂದ ಒತ್ತುವರಿ ಆರಂಭವಾಗಿ ದೊಡ್ಡನಕ್ಕುಂದಿ ಕೆರೆಯವರೆಗೂ ಇದೆ. ಫರ್ನ್ಸ್ ಸಿಟಿ ಲೇಔಟ್ ನಲ್ಲಿ 15 ಕಡೆ ಮಾರ್ಕ್ ಮಾಡಿದ್ದಾರೆ. ಬೇರೆಲ್ಲಾ ಕಡೆ ಸ್ಟೇ ಇದೆ, ಇಲ್ಲಿ ತೆರವು ಮಾಡಿದ್ರೆ ಕಾಲುವೆ ನಿರ್ಮಾಣ ಸಾಧ್ಯವೇ..?. ಆರಂಭದಲ್ಲಿ ತೆರವು ಮಾಡ್ತಿಲ್ಲ ಕೊನೆಯಲ್ಲಿ ತೆರವು ಮಾಡ್ತಿಲ್ಲ ಮಧ್ಯದ ಜಾಗದಲ್ಲಿ ಬಿಲ್ಡಿಂಗ್ ಒಡೆಯುತ್ತೆವೆ ಅಂತಿದ್ದಾರೆ. ಇಲ್ಲಿ ಬಂದು ತೆರವು ಮಾಡೋ ಅಗತ್ಯ ಏನಿದೆ ಎಂದು ನಿವಾಸಿಗಳು ಬಿಬಿಎಂಪಿ ಇಂಜಿನಿಯರ್​ಗಳ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ನಿವಾಸಿಗಳು ಆವಾಜ್ ಹಾಕ್ತೀದ್ದಂತೆ BBMP ಅಧಿಕಾರಿಗಳು ಜಾಗ ಖಾಲಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments