ಕಂಟ್ರಿ ಸೈಡ್ ಅಪಾರ್ಟ್ಮೆಂಟ್ ಗೆ ವಾಪಸ್ ಬಂದ ನಿವಾಸಿಗಳು

Webdunia
ಭಾನುವಾರ, 11 ಸೆಪ್ಟಂಬರ್ 2022 (20:22 IST)
ಮಳೆಯಿಂದ ಅಪಾರ್ಟ್ಮೆಂಟ್ ಗಳನ್ನ ತೊರೆದು ಹೋದ ಜನರು ಮರಳಿ ತಮ್ಮ ಮನೆಗಳನ್ನ ಸೇರಿದ್ದಾರೆ. ಅಪಾರ್ಟ್ಮೆಂಟ್ ಗಳಲ್ಲಿ ನೀರು ಕಡಿಮೆಯಾಗಿದ್ದು,ಈಗ ತಮ್ಮ ತಮ್ಮ ಮನೆಗಳನ್ನು ನೋಡಿ ಮನೆಯ ಮಾಲೀಕರು ಬೇಸರ ವ್ಯಕ್ತಪಡಿಸ್ತಿದ್ದಾರೆ.
 
ಒಂದು ವಾರದಿಂದೆ ಕಂಟ್ರಿ ಸೈಡ್ ಅಪಾರ್ಟ್ಮೆಂಟ್ ಜಲ ದಿಗ್ಬಂದನವಾಗಿತ್ತು.ಹೀಗಾಗಿ ಹೋಟೆಲ್ ನಲ್ಲಿ ನಿವಾಸಿಗಳು ಉಳಿದುಕೊಂಡಿದ್ದರು.ಮನೆಗೆ ನೀರು ಹೋಗಿ ಮನೆಯ ವಸ್ತುಗಳು ಹಾನಿಯಾಗಿತ್ತು.ಸರ್ಜಾಪುರದಲ್ಲಿ ಇರುವ ಕಂಟ್ರಿ ಸೈಡ್ ಅಪಾರ್ಟ್ಮೆಂಟ್ ನಲ್ಲಿ ಈಗ ಜನರು ಮರಳಿ ಬಂದಿದ್ದರು.ತಮ್ಮ ವಸ್ತುಗಳನ್ನ ಕಳೆದುಕೊಂಡ ಬೇಸರ ಮಾತ್ರ ಹಾಗೆ ಉಳಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಹಿಂದೂ ಧರ್ಮದಲ್ಲಿರುವ ಜಾತಿ ವ್ಯವಸ್ಥೆಯಿಂದ ರೋಸಿ ಅಂಬೇಡ್ಕರ್ ಬೌದ್ಧ ಧರ್ಮ ಸೇರಿದ್ದರು: ಸಿದ್ದರಾಮಯ್ಯ

ಶುಗರ್ ಲೆವೆಲ್ ಲೋ ಆದರೆ ತಕ್ಷಣವೇ ಏನು ಮಾಡಬೇಕು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments