ಯಾವ ತಪ್ಪಿಗಾಗಿ ರಾಜೀನಾಮೆ ನೀಡಲಿ: ಸಿಎಂ ಸಿದ್ದರಾಮಯ್ಯ

Sampriya
ಶನಿವಾರ, 5 ಅಕ್ಟೋಬರ್ 2024 (18:37 IST)
Photo Courtesy X
ರಾಯಚೂರು: ವಿರೋಧ ಪಕ್ಷಗಳು ಸುಳ್ಳು ಆರೋಪ ಮಾಡಿ, ರಾಜಕೀಯ ದುರುದ್ದೇಶದಿಂದ ನನ್ನ ರಾಜೀನಾಮೆ ಕೇಳುತ್ತಿದೆ. ಆದರೆ ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವುದೇ ತಪ್ಪು ಮಾಡಿಲ್ಲ, ಹೀಗಿರುವಾಗ ನಾನೇಕೆ ರಾಜೀನಾಮೆ ನೀಡಲಿ. ಸುಳ್ಳು ಆರೋಪಗಳಿಗೆ ಉತ್ತರ ನೀಡುತ್ತೇವೆ ಎಂದರು.

ಇನ್ನು ಮುಡಾ ನಿವೇಶನ ಹಂಚಿಕೆ ಪ್ರಕರಣ ಬೆಳಕಿಗೆ ಬಂದ ನಂತರ ದಲಿತ ಮತ್ತು ಪರಿಶಿಷ್ಟ ಪಂಗಡದ ಮುಖಂಡರು ಕಾಂಗ್ರೆಸ್‌ ಹೈಕಮಾಂಡ್ ಭೇಟಿ ಮಾಡಿದ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಜನರು ಅನಗತ್ಯವಾಗಿ ಊಹಾಪೋಹ ಸೃಷ್ಟಿಸುತ್ತಿದ್ದಾರೆ.ಈ ಹಿಂದೆಯೂ ಈ ರೀತಿಯ ಭೇಟಿಯಾಗಿದೆ. ಊಹಾಪೋಹ ಸೃಷ್ಟಿಸುವ ಅಗತ್ಯವೇನಿದೆ ಎಂದರು.

ಮೈಸೂರಿನಲ್ಲಿ ದಸರಾ ಉದ್ಘಾಟನಾ ಸಮಾರಂಭದಲ್ಲಿ ಜೆಡಿಎಸ್‌ ಹಿರಿಯ ಶಾಸಕ ಜಿಟಿ ದೇವೇಗೌಡ ಅವರು ಸತ್ಯವನ್ನು ಮಾತನಾಡಿದ್ದಾರೆ.

ಜಿ ಟಿ ದೇವೇಗೌಡ ಅವರು ಜೆಡಿಎಸ್‌ನ ಕೋರ್ ಕಮಿಟಿ ಅಧ್ಯಕ್ಷರು ಮತ್ತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಸದಸ್ಯರಲ್ಲಿ ಒಬ್ಬರು. ಅವರು ಸತ್ಯವನ್ನು ಮಾತ್ರ ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ? ಎಂದರು.

ನನ್ನ ರಾಜೀನಾಮೆ ಕೇಳುತ್ತಿರುವ ಆರ್ ಅಶೋಕ್ ಅವರು ಮೊದಲು ರಾಜೀನಾಮೆ ನೀಡಲಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಗ್ರಹಾರದಲ್ಲಿ ಅಕ್ರಮ ಹೆಚ್ಚು ಬೆನ್ನಲ್ಲೇ, ಖಡಕ್ ಪೊಲೀಸ್ ಅಧಿಕಾರಿ ಎಂಟ್ರಿ, ಕೈದಿಗಳಿಗೆ ನಡುಕ

ಷಡ್ಯಂತ್ರ ಬಯಲು ಬೆನ್ನಲ್ಲೇ ಮಹತ್ವದ ಪ್ರಕಟಣೆ ಹೊರಡಿಸಿದ ಧರ್ಮಸ್ಥಳ

ರೇಷ್ಮೆ ಬದಲು ಪಾಲಿಸ್ಟರ್ ಶಾಲು ತಿರುಪತಿ ದೇವಸ್ಥಾನದಲ್ಲಿ ಏನಿದು ಹಗರಣ

ಐಪಿಎಲ್ ಪಂದ್ಯವನ್ನು ಬೆಂಗಳೂರಿನಿಂದ ಹೊರಗೆ ಹೋಗಲು ಬಿಡುವುದಿಲ್ಲ: ಶಿವಕುಮಾರ್‌

ದ್ವೇಷ ಭಾಷಣ ಕಾರುವವರಿಗೆ ಮುಂದೈತೆ ಮಾರಿಹಬ್ಬ: ವಿಧಾನಸಭೆಯಲ್ಲಿ ಮಂಡನೆಯಾಯ್ತು ಪ್ರತಿಬಂಧಕ ಮಸೂದೆ

ಮುಂದಿನ ಸುದ್ದಿ
Show comments