‘ಅತೃಪ್ತ ಶಾಸಕರ ರಾಜೀನಾಮೆ ಅಂಗೀಕಾರವಿಲ್ಲ’

Webdunia
ಶುಕ್ರವಾರ, 12 ಜುಲೈ 2019 (16:33 IST)
ದೋಸ್ತಿ ಸರಕಾರದಲ್ಲಿ ಬಂಡಾಯವೆದ್ದ ಶಾಸಕರ ರಾಜೀನಾಮೆ ಅಂಗೀಕಾರ ಆಗೋಕೆ ಸಾಧ್ಯವಿಲ್ಲ. ಸ್ಪೀಕರ್ ರಾಜೀನಾಮೆಗಳನ್ನು ಅಂಗೀಕಾರ ಮಾಡೋಕೆ ಛಾನ್ಸೆ ಇಲ್ಲ ಅಂತ ಇವರು ಹೇಳಿದ್ದಾರೆ.

ಯಾವ ಕಾರಣಕ್ಕೆ ಅತೃಪ್ತ ಶಾಸಕರು ರಾಜೀನಾಮೆ ಕೊಟ್ಟಿದ್ದಾರೆ ಅನ್ನೋದನ್ನು ಸಮಗ್ರವಾಗಿ ವಿಚಾರಿಸಿ ಸ್ಪೀಕರ್ ರಾಜೀನಾಮೆ ಅಂಗೀಕರಿಸಬೇಕಾಗುತ್ತದೆ.

ಶಾಸಕರು ಈಗ ನೀಡಿರೋ ಕಾರಣ ಸೂಕ್ತವಾಗಿಲ್ಲ. ಹೀಗಾಗಿ ಸ್ಪೀಕರ್ ಅವರು ಅತೃಪ್ತ ಶಾಸಕರ ರಾಜೀನಾಮೆಯನ್ನು ತಿರಸ್ಕಾರ ಮಾಡುತ್ತಾರೆ ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಾನೂನು ಪ್ರಕಾರವಾಗಿ ಸಭಾಧ್ಯಕ್ಷರು ನಿರ್ಧಾರ ಕೈಗೊಳ್ಳುತ್ತಾರೆ. ಸುಪ್ರೀಂಕೋರ್ಟ್ ಈ ವಿಷಯದಲ್ಲಿ ನಡುವೆ ಪ್ರವೇಶ ಮಾಡಲು ಸಾಧ್ಯವಿಲ್ಲ ಎಂದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ರಾಜ್ಯದಲ್ಲಿರುವ ಡ್ರಗ್ಸ್‌ ದಂಧೆ ವಿರುದ್ಧ ಕಠಿಣ ಕ್ರಮ, ಪೆಡ್ಲರ್‌ಗಳಿಗೆ ನಡುಕ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮೋದಿ ಬಳಿಕ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರು: ಕೊನೆಗೂ ತಿಳಿಸಿದ ಮೋಹನ್ ಭಾಗವತ್

ಸಿದ್ದರಾಮಯ್ಯ ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments