‘ನೈತಿಕ ಹೊಣೆ ಹೊತ್ತು ರಾಜೀನಾಮೆ

Webdunia
ಶುಕ್ರವಾರ, 15 ಏಪ್ರಿಲ್ 2022 (14:27 IST)
ತನಿಖಾಧಿಕಾರಿಗಳು ಈಶ್ವರಪ್ಪ ಬಂಧನದ ಬಗ್ಗೆ ತೀರ್ಮಾನ ಮಾಡ್ತಾರೆ ಎಂದು  ಗದಗದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಕೇಸ್​​ನಲ್ಲೂ ಜಾರ್ಜ್ ಅವರನ್ನ ಬಂಧಿಸಿರಲಿಲ್ಲ. ಕರ್ನಾಟಕ ಪೊಲೀಸರು ತನಿಖೆ ಮಾಡುವಾಗಲೂ ಬಂಧಿಸಿರಲಿಲ್ಲ. ಕೇಸ್ CBIಗೆ ವರ್ಗಾವಣೆಯಾದಾಗಲೂ ಬಂಧನ ಆಗಿಲ್ಲ. ಕಾಂಗ್ರೆಸ್ ನಾಯಕರನ್ನ ಬಂಧಿಸಿರಲಿಲ್ಲ. ಈಗ ಇವರಿಗೆ ಯಾವ ನೈತಿಕ ಹಕ್ಕಿದೆ ಎಂದು ಸಿಎಂ ಪ್ರಶ್ನಿಸಿದ್ದಾರೆ..ತನಿಖೆಯಾಗೋವರೆಗೂ ಸುಮ್ಮನಿರಬೇಕು. ಸತ್ಯ ಹೊರ ಬರುತ್ತೆ..2 ದಿನದ ಹಿಂದೆಯೇ ರಾಜೀನಾಮೆ ಬಗ್ಗೆ’ ಈಶ್ವರಪ್ಪ ತೀರ್ಮಾನಿಸಿದ್ರು..ಕೆಲ ಹಿರಿಯರ ಸಲಹೆಯಂತೆ ರಾಜೀನಾಮೆ ಕೊಟ್ಟಿರಲಿಲ್ಲ.. ಪಕ್ಷಕ್ಕೆ ಮುಜುಗರ ಆಗಬಾರದು ಅನ್ನೋ ಕಾರಣಕ್ಕೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಜೊತೆಗೆ ಮದುವೆ ಹಿಂಸಾತ್ಮಕವಾಗಿದ್ದು ಅದಕ್ಕೇ ವಿಚ್ಛೇದನವಾಯ್ತು: ಖರ್ಗೆಗೆ ದೇವೇಗೌಡ ತಿರುಗೇಟು

ಕರಡು ಮತಪಟ್ಟಿ ಪರಿಶೀಲಿಸಿ ಆಕ್ಷೇಪಣೆ ಸಲ್ಲಿಕೆ, ದಿನಾಂಕ ವಿಸ್ತರಿಸಲು ಚುನಾವಣಾ ಆಯೋಗಕ್ಕೆ ಬಿಜೆಪಿ ಮನವಿ

Video: ಜೀವ ಗಟ್ಟಿಯಿತ್ತು, ಬೈಕ್ ಪಲ್ಟಿ ಹೊಡೆದರೂ ಬದುಕಿದ ಸವಾರ

ರಾಜ್ಯಕ್ಕೆ ದಿಸೆ ತೋರದ ಆಯವ್ಯಯ ಕನ್ನಡಿಗರ ಪಾಲಿನ ಆರ್ಥಿಕ ಮರಣ ಶಾಸನ: ಅರವಿಂದ ಬೆಲ್ಲದ

Video: ಗೋಣಿಚೀಲದಲ್ಲಿ ಕಟ್ಟಿ ತಂದೆಯನ್ನು ಪಾರ್ಸೆಲ್ ಮಾಡಲು ಹೊರಟ ಬೆಂಗಳೂರಿನ ಮಹಿಳೆ

ಮುಂದಿನ ಸುದ್ದಿ
Show comments