Select Your Language

Notifications

webdunia
webdunia
webdunia
webdunia

ಸಂಸದ ಬಂಧನ : ಆಂಧ್ರದಲ್ಲಿ ಹೊತ್ತಿ ಉರಿದ ಪ್ರತಿಭಟನೆಯ ಬೆಂಕಿ

ಸಂಸದ ಬಂಧನ : ಆಂಧ್ರದಲ್ಲಿ ಹೊತ್ತಿ ಉರಿದ ಪ್ರತಿಭಟನೆಯ ಬೆಂಕಿ
ಅಮರಾವತಿ , ಮಂಗಳವಾರ, 21 ಜನವರಿ 2020 (18:16 IST)
ಆಂಧ್ರ ಪ್ರದೇಶದಲ್ಲಿ ಮತ್ತೊಮ್ಮೆ ರಾಜಕೀಯ ಪ್ರತಿಭಟನೆಯ ಕಾವು ತಾರಕಕ್ಕೆ ಏರಿದೆ.  ನಡೆದ ಭಾರೀ ಪ್ರತಿಭಟನೆಯಲ್ಲಿ ಸಂಸದರೊಬ್ಬರನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಆಂಧ್ರಪ್ರದೇಶಕ್ಕೆ ಪ್ರತ್ಯೇಕ ಸ್ಥಳಗಳಲ್ಲಿ ಮೂರು ರಾಜಧಾನಿಗಳನ್ನು ಮಾಡಲು ಅಲ್ಲಿನ ಸರಕಾರ ಮುಂದಾಗಿದೆ. ಸರಕಾರದ ನಡೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.

ಸರಕಾರದ ಉದ್ದೇಶಿತ ಮಸೂದೆಯನ್ನು ವಿರೋಧಿಸಿ ಉಗ್ರ ಪ್ರತಿಭಟನೆ ನಡೆದಿದೆ. ಈ ಸಂದರ್ಭದಲ್ಲಿ ಟಿಡಿಪಿ ಸಂಸದರಾಗಿರೋ ಜಯದೇವ್ ಗಲ್ಲಾ ಬಂಧನಕ್ಕೆ ಒಳಗಾಗಿದ್ದಾರೆ.

ಅಮರಾವತಿಯಲ್ಲಿ ಪೊಲೀಸರೊಂದಿಗೆ ಗಲ್ಲಾ ವಾಗ್ದಾದ, ಘರ್ಷಣೆ ನಡೆಸಿದ್ದೇ ಅವರನ್ನು ಬಂಧಿಸಲು ಕಾರಣವಾಗಿದೆ.



 

Share this Story:

Follow Webdunia kannada

ಮುಂದಿನ ಸುದ್ದಿ

ಕೆಪಿಸಿಸಿಗೆ ನಾಲ್ವರು ಕಾರ್ಯಾಧ್ಯಕ್ಷರು : ಸಿದ್ದರಾಮಯ್ಯ ಸಿಡಿಸಿದ್ರು ಭಾರೀ ಬಾಂಬ್